ದೇಶದ ಪ್ರಸಿದ್ಧ ತೀರ್ಥಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದರು. ಸೇವೆಯ ಬಳಿಕ ದೇವಾಲಯದ ವ್ಯಾಪ್ತಿಯಲ್ಲಿ ಹಲಸಿನ ಗಿಡವನ್ನು ನೆಡುವ ಮೂಲಕ ಗಮನಸೆಳೆದರು.
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…
ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…
ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490