ರಾಜ್ಯದ ವಿಕಲಚೇತನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ವಿಶ್ವ ವಿಕಲಚೇತನರ ದಿನದಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಶೇಷ ಆರೋಗ್ಯ ವಿಮೆಯನ್ನು ಘೋಷಣೆ ಮಾಡಿದ್ದಾರೆ. ಈ ಮೂಲಕ ವಿಕಲಚೇತನರಿಗೆ 5 ಲಕ್ಷ ರೂವರೆಗೆ ವಿಶೇಷ ವಿಮೆ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಂತ ವಿಶ್ವ ವಿಕಲಚೇತನ ಕಾರ್ಯಕ್ರಮದಲ್ಲಿ ಭಾಗಿಯಾದಂತ ಅವರು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಕಲಚೇತನರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಬಳಿಕ ಮಾತನಾಡಿದಂತ ಅವರು, ವಿಕಲ ಚೇತನರ ಆರೋಗ್ಯಕ್ಕಾಗಿ ವಿಶೇಷ ಆರೋಗ್ಯ ವಿಮೆಯನ್ನು ಘೋಷಣೆ ಮಾಡಿದರು. ವಿಕಲಚೇತನರ ಆರೋಗ್ಯ ರಕ್ಷಣೆಗಾಗಿ 5 ಲಕ್ಷ ರೂ ವರೆಗೆ ವಿಶೇಷ ಆರೋಗ್ಯ ವಿಮೆ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…