ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಪ್ರತ್ಯೇಕ ಬಸ್ ಸೌಲಭ್ಯ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾಂವಿ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಬಾಡ ಗ್ರಾಮದಲ್ಲಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಸರಿಯಾದ ಬಸ್ ವ್ಯವಸ್ಥೆ ಇಲ್ಲ. ಈ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಹಾಗೂ ಖಾಸಗಿ ಸಹಯೋಗದಲ್ಲಿ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ನಾನಾ ಭಾಗದಲ್ಲಿ ಪ್ರವಾಸ ಕೈಗೊಂಡ ವೇಳೆ ವಿದ್ಯಾರ್ಥಿನಿಯರು ಶಾಲೆಗಳಿಗೆ ಹೋಗಲು ಸಾಕಷ್ಟು ತೊಂದರೆ ಅನುಭವಿಸಿದ್ದನ್ನು ಗಮನಿಸಿದ್ದೇನೆ. ಇದಕ್ಕೊಂದು ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.
05.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಧ್ರುವದ…
ಪುತ್ತೂರಿನ ಪ್ರಕರಣವೊಂದು ರಾಜ್ಯಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ರಾಜಕೀಯವಾಗಿಯೂ ಇದೊಂದು ಚರ್ಚೆ, ಆರೋಪಗಳಿಗೂ…
ಭಾರತದ ರಾಸಾಯನಿಕ ವಲಯವು ಒಟ್ಟು ದೇಶೀಯ ಉತ್ಪನ್ನ ಕೊಡುಗೆಯಲ್ಲಿ ಗಮನಾರ್ಹ ಪಾತ್ರ ವಹಿಸುತ್ತಿದೆ.…
ರಾಯರ ಪರಮಭಕ್ತರದ ಜ್ಯೋತಿಷಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ 9535156490
ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ ಜಮ್ಮು ಮತ್ತು ಕಾಶ್ಮೀರದ…
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…