#ರಾಜ್ಯಬಜೆಟ್ | ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲ ಬಜೆಟ್ ಮಂಡನೆ

March 3, 2022
11:06 AM

ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್‌ ನಲ್ಲಿ ಅಭಿವೃದ್ಧಿ ಪರವಾದ ಘೋಷಣೆಗಳು ಹಾಗೂ ಕೆಲವು ಜನಪ್ರಿಯ ಘೋಷಣೆಗಳನ್ನು ನಿರೀಕ್ಷಿಸಲಾಗಿದೆ. ಆದಷ್ಟೂ ತೆರಿಗೆ ಹೊರೆರಹಿತ ಬಜೆಟ್ ಮಂಡನೆಗಾಗಿ ಮುಖ್ಯಮಂತ್ರಿ ಕಸರತ್ತು ನಿರತರಾಗಿದ್ದರೆ. ಅದಕ್ಕೆ ಬೇಕಾಗುವ ಸಂಪನ್ಮೂಲ ಕ್ರೋಡೀಕರಣದ ಬಗ್ಗೆ ಚರ್ಚೆಯಾಗಿದೆ.ಕರ್ನಾಟಕ ಬಜೆಟ್‌ನ ಗಾತ್ರ 2.50 ಲಕ್ಷ ಕೋಟಿ ದಾಟಲಿದೆ ಎಂದು ಅಂದಾಜಿಸಲಾಗಿದೆ. 

Advertisement
Advertisement

ಈ ಬಾರಿ ವಿವಿಧ ಇಲಾಖೆಗಳ ಬೇಡಿಕೆ ಸಲ್ಲಿಸಲು ನಿರ್ಧರಿಸಲಾಗಿದೆ. ಚುನಾವಣೆ ವರ್ಷ ಆದ ಕಾರಣ ಆಡಳಿತಾರೂಢ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಿಗೆ ದೊಡ್ಡ ಮೊತ್ತದ ಅನುದಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಇದೆಲ್ಲವನ್ನೂ ಸರಿದೂಗಿಸಲು ಮುಖ್ಯಮಂತ್ರಿ ಬೊಮ್ಮಾಯಿ ಶ್ರಮಿಸುತ್ತಿದ್ದಾರೆ.ಜೊತೆಗೆ ಬಜೆಟ್‌ನಲ್ಲಿ ನೀರಾವರಿ, ಕೃಷಿ, ಲೋಕೋಪಯೋಗಿ, ಸಮಾಜ ಕಲ್ಯಾಣ, ಗ್ರಾಮೀಣಾಭೀವೃದ್ಧಿ ಕ್ಷೇತ್ರಗಳಿಗೆ ಆದ್ಯತೆ ನೀಡುವ ನಿರೀಕ್ಷೆ ಇದೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror