#ರಾಜ್ಯಬಜೆಟ್ | ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲ ಬಜೆಟ್ ಮಂಡನೆ

March 3, 2022
11:06 AM

ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್‌ ನಲ್ಲಿ ಅಭಿವೃದ್ಧಿ ಪರವಾದ ಘೋಷಣೆಗಳು ಹಾಗೂ ಕೆಲವು ಜನಪ್ರಿಯ ಘೋಷಣೆಗಳನ್ನು ನಿರೀಕ್ಷಿಸಲಾಗಿದೆ. ಆದಷ್ಟೂ ತೆರಿಗೆ ಹೊರೆರಹಿತ ಬಜೆಟ್ ಮಂಡನೆಗಾಗಿ ಮುಖ್ಯಮಂತ್ರಿ ಕಸರತ್ತು ನಿರತರಾಗಿದ್ದರೆ. ಅದಕ್ಕೆ ಬೇಕಾಗುವ ಸಂಪನ್ಮೂಲ ಕ್ರೋಡೀಕರಣದ ಬಗ್ಗೆ ಚರ್ಚೆಯಾಗಿದೆ.ಕರ್ನಾಟಕ ಬಜೆಟ್‌ನ ಗಾತ್ರ 2.50 ಲಕ್ಷ ಕೋಟಿ ದಾಟಲಿದೆ ಎಂದು ಅಂದಾಜಿಸಲಾಗಿದೆ. 

ಈ ಬಾರಿ ವಿವಿಧ ಇಲಾಖೆಗಳ ಬೇಡಿಕೆ ಸಲ್ಲಿಸಲು ನಿರ್ಧರಿಸಲಾಗಿದೆ. ಚುನಾವಣೆ ವರ್ಷ ಆದ ಕಾರಣ ಆಡಳಿತಾರೂಢ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಿಗೆ ದೊಡ್ಡ ಮೊತ್ತದ ಅನುದಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಇದೆಲ್ಲವನ್ನೂ ಸರಿದೂಗಿಸಲು ಮುಖ್ಯಮಂತ್ರಿ ಬೊಮ್ಮಾಯಿ ಶ್ರಮಿಸುತ್ತಿದ್ದಾರೆ.ಜೊತೆಗೆ ಬಜೆಟ್‌ನಲ್ಲಿ ನೀರಾವರಿ, ಕೃಷಿ, ಲೋಕೋಪಯೋಗಿ, ಸಮಾಜ ಕಲ್ಯಾಣ, ಗ್ರಾಮೀಣಾಭೀವೃದ್ಧಿ ಕ್ಷೇತ್ರಗಳಿಗೆ ಆದ್ಯತೆ ನೀಡುವ ನಿರೀಕ್ಷೆ ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ
June 6, 2026
11:05 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ
June 6, 2026
10:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?
June 6, 2026
1:37 PM
by: ಸಾಯಿಶೇಖರ್ ಕರಿಕಳ
ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror