Advertisement
ಪ್ರಮುಖ

ರಾಜ್ಯದ ದೇವಸ್ಥಾನಗಳಿಗೆ ಇನ್ನು ಮುಂದೆ ಅಗತ್ಯ ಮೂಲಭೂತ ಸೌಲಭ್ಯ | ಮುಜರಾಯಿ ಇಲಾಖೆ |

Share

ನಮ್ಮ ರಾಜ್ಯದ ಅದೆಷ್ಟೋ ದೇವಾಲಯಗಳು ಮೂಲಭೂತ ಸೌಲಭ್ಯವಿಲ್ಲದೆ ವಂಚಿತವಾಗಿವೆ. ಕೆಲವು ದೇವಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದ್ರೂ ಮೂಲ ಸೌಲಭ್ಯದ ಕೊರತೆ ಕಾಡುತ್ತಿದೆ. ಆದರೆ ಈಗ ರಾಜ್ಯದ ಪ್ರಮುಖ ದೇವಾಲಯಗಳಿಗೆ ಎರಡು ತಿಂಗಳ ಒಳಗಾಗಿ ಎಲ್ಲಾ ಅಗತ್ಯ ಮೂಲಭೂತ ಸೌಲಭ್ಯ ನೀಡಲಾಗುವುದು. ತಸ್ತೀಕ್ ಹಣ ನೇರವಾಗಿ ಅರ್ಚಕರಿಗೆ ತಲುಪುವ ವ್ಯವಸ್ಥೆ ಸಂಪೂರ್ಣ ರೀತಿಯಲ್ಲಿ ಜಾರಿ ಮಾಡುತ್ತೇವೆ ಎಂದು ಮುಜರಾಯಿ ಇಲಾಖೆ ತಿಳಿಸಿದೆ.

ಪ್ರಮುಖ ದೇಗುಲಗಳಲ್ಲಿ ಆನ್ ಲೈನ್ ಸೇವೆಗಾಗಿ ಆ್ಯಪ್ ಶೀಘ್ರ ಬಿಡುಗಡೆ ಮಾಡಲಾಗುತ್ತೆ. ದೇವಾಲಯಗಳ ಚಿರ ಆಸ್ತಿ ಸರ್ವೇ ಮಾಡಿ ಒತ್ತುವರಿ ಆಗಿದ್ರೆ ತೆರವು ಕಾರ್ಯ ಆಗುತ್ತೆ ಎಂದು ತಿಳಿಸಿದೆ. ಮುಜರಾಯಿ ಇಲಾಖೆ ಅಡಿಯಲ್ಲಿ ಬರುವ ದೇವಾಲಯಕ್ಕೆ ಸಂಬಂಧಿಸಿದಂತೆ ಖಡಕ್ ಸೂಚನೆ ಕೊಟ್ಟಿದ್ದಾರೆ ಸಚಿವ ರಾಮಲಿಂಗರೆಡ್ಡಿ. ಹಳೆಯ ದೇವಾಲಯಗಳಿಗೆ ಕ್ರಮಬದ್ಧವಾಗಿ ಮತ್ತೆ ಕೊಠಡಿ ನಿರ್ಮಾಣ ಮಾಡಲು ಸೂಚಿಸಿದ್ದಾರೆ.

 ಮುಜರಾಯಿ ಇಲಾಖೆ ಖಡಕ್ ಸೂಚನೆ ಏನು?
ಸಿಸಿ ಕ್ಯಾಮರಾ ಅಳವಡಿಕೆ ಮಾಡಬೇಕು, ದೇವಾಲಯದ ಆವರಣದ 100 ಮೀಟರ್ ವರೆಗೂ ತಂಬಾಕು ಅಂಗಡಿ ತೆರೆಯುವಂತಿಲ್ಲ., ಶೌಚಾಲಯಕ್ಕೆ ಹೋಗುವ ಭಕ್ತರಿಂದ ಹಣ ತೆಗೆದುಕೊಳ್ಳುವಂತಿಲ್ಲ., ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆ,
ಶೌಚಾಲಯ, ದೇವಾಲಯದ ಆವರಣ ಸ್ವಚ್ಚವಾಗಿ ಇಡುವುದು ಕಡ್ಡಾಯ., ಎಲ್ಲರಿಗೂ ಕಾಣುವಂತೆ ಹುಂಡಿ ಇಡುವುದು ಕಡ್ಡಾಯ., ಈ ಹಣವನ್ನು ದೇವಾಲಯದ ಅಭಿವೃದ್ಧಿಗೆ ವ್ಯಯ ಮಾಡಲಾಗುವುದು.

( ಅಂತರ್ಜಾಲ ಮಾಹಿತಿ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

24 minutes ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

10 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

10 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

1 day ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

1 day ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

1 day ago