ಪೂಜೆಗೆಂದು ಅಂಗಡಿಯಿಂದ ಖರೀದಿಸಿ ತಂದ ಬೆಲ್ಲದೊಳಗೆ ಬ್ಯಾಟರಿ ಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರುನಲ್ಲಿ ನಡೆದಿದೆ.ಗ್ರಾಮದ ಪೆರ್ನಾಜೆ ರಾಮಕೃಷ್ಣ ಉಂಗ್ರುಪುಳಿತ್ತಾಯ ಎಂಬವರು ಪೂಜೆಗೆಂದು ಬೆಲ್ಲ ತಂದಿದ್ದು ಈ ಬೆಲ್ಲದಲ್ಲಿ ಬ್ಯಾಟರಿ ಸಿಕ್ಕಿದೆ. ಆಹಾರ ಸುರಕ್ಷತಾ ಕ್ರಮಗಳ ನಡುವೆಯೂ ಆಹಾರ ಪದಾರ್ಥಗಳಲ್ಲಿ ಇಂತಹ ವಸ್ತುಗಳು ಪತ್ತೆಯಾಗುತ್ತಿರುವುದು ಯಕ್ಷಪ್ರಶ್ನೆಯಾದರೆ, ಆಹಾರ ಪದಾರ್ಥಗಳ ಖರೀದಿಗೂ ಭಯಗೊಳ್ಳುವಂತಾಗಿದೆ.
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ…
ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ…
ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…