ಪೂಜೆಗೆಂದು ಅಂಗಡಿಯಿಂದ ಖರೀದಿಸಿ ತಂದ ಬೆಲ್ಲದೊಳಗೆ ಬ್ಯಾಟರಿ ಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರುನಲ್ಲಿ ನಡೆದಿದೆ.ಗ್ರಾಮದ ಪೆರ್ನಾಜೆ ರಾಮಕೃಷ್ಣ ಉಂಗ್ರುಪುಳಿತ್ತಾಯ ಎಂಬವರು ಪೂಜೆಗೆಂದು ಬೆಲ್ಲ ತಂದಿದ್ದು ಈ ಬೆಲ್ಲದಲ್ಲಿ ಬ್ಯಾಟರಿ ಸಿಕ್ಕಿದೆ. ಆಹಾರ ಸುರಕ್ಷತಾ ಕ್ರಮಗಳ ನಡುವೆಯೂ ಆಹಾರ ಪದಾರ್ಥಗಳಲ್ಲಿ ಇಂತಹ ವಸ್ತುಗಳು ಪತ್ತೆಯಾಗುತ್ತಿರುವುದು ಯಕ್ಷಪ್ರಶ್ನೆಯಾದರೆ, ಆಹಾರ ಪದಾರ್ಥಗಳ ಖರೀದಿಗೂ ಭಯಗೊಳ್ಳುವಂತಾಗಿದೆ.
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…
ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…