ಪೂಜೆಗೆಂದು ಅಂಗಡಿಯಿಂದ ಖರೀದಿಸಿ ತಂದ ಬೆಲ್ಲದೊಳಗೆ ಬ್ಯಾಟರಿ ಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರುನಲ್ಲಿ ನಡೆದಿದೆ.ಗ್ರಾಮದ ಪೆರ್ನಾಜೆ ರಾಮಕೃಷ್ಣ ಉಂಗ್ರುಪುಳಿತ್ತಾಯ ಎಂಬವರು ಪೂಜೆಗೆಂದು ಬೆಲ್ಲ ತಂದಿದ್ದು ಈ ಬೆಲ್ಲದಲ್ಲಿ ಬ್ಯಾಟರಿ ಸಿಕ್ಕಿದೆ. ಆಹಾರ ಸುರಕ್ಷತಾ ಕ್ರಮಗಳ ನಡುವೆಯೂ ಆಹಾರ ಪದಾರ್ಥಗಳಲ್ಲಿ ಇಂತಹ ವಸ್ತುಗಳು ಪತ್ತೆಯಾಗುತ್ತಿರುವುದು ಯಕ್ಷಪ್ರಶ್ನೆಯಾದರೆ, ಆಹಾರ ಪದಾರ್ಥಗಳ ಖರೀದಿಗೂ ಭಯಗೊಳ್ಳುವಂತಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…