ಪೂಜೆಗೆಂದು ಅಂಗಡಿಯಿಂದ ಖರೀದಿಸಿ ತಂದ ಬೆಲ್ಲದೊಳಗೆ ಬ್ಯಾಟರಿ ಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರುನಲ್ಲಿ ನಡೆದಿದೆ.ಗ್ರಾಮದ ಪೆರ್ನಾಜೆ ರಾಮಕೃಷ್ಣ ಉಂಗ್ರುಪುಳಿತ್ತಾಯ ಎಂಬವರು ಪೂಜೆಗೆಂದು ಬೆಲ್ಲ ತಂದಿದ್ದು ಈ ಬೆಲ್ಲದಲ್ಲಿ ಬ್ಯಾಟರಿ ಸಿಕ್ಕಿದೆ. ಆಹಾರ ಸುರಕ್ಷತಾ ಕ್ರಮಗಳ ನಡುವೆಯೂ ಆಹಾರ ಪದಾರ್ಥಗಳಲ್ಲಿ ಇಂತಹ ವಸ್ತುಗಳು ಪತ್ತೆಯಾಗುತ್ತಿರುವುದು ಯಕ್ಷಪ್ರಶ್ನೆಯಾದರೆ, ಆಹಾರ ಪದಾರ್ಥಗಳ ಖರೀದಿಗೂ ಭಯಗೊಳ್ಳುವಂತಾಗಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…