ಪೂಜೆಗೆಂದು ಅಂಗಡಿಯಿಂದ ಖರೀದಿಸಿ ತಂದ ಬೆಲ್ಲದೊಳಗೆ ಬ್ಯಾಟರಿ ಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರುನಲ್ಲಿ ನಡೆದಿದೆ.ಗ್ರಾಮದ ಪೆರ್ನಾಜೆ ರಾಮಕೃಷ್ಣ ಉಂಗ್ರುಪುಳಿತ್ತಾಯ ಎಂಬವರು ಪೂಜೆಗೆಂದು ಬೆಲ್ಲ ತಂದಿದ್ದು ಈ ಬೆಲ್ಲದಲ್ಲಿ ಬ್ಯಾಟರಿ ಸಿಕ್ಕಿದೆ. ಆಹಾರ ಸುರಕ್ಷತಾ ಕ್ರಮಗಳ ನಡುವೆಯೂ ಆಹಾರ ಪದಾರ್ಥಗಳಲ್ಲಿ ಇಂತಹ ವಸ್ತುಗಳು ಪತ್ತೆಯಾಗುತ್ತಿರುವುದು ಯಕ್ಷಪ್ರಶ್ನೆಯಾದರೆ, ಆಹಾರ ಪದಾರ್ಥಗಳ ಖರೀದಿಗೂ ಭಯಗೊಳ್ಳುವಂತಾಗಿದೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…