ಪೂಜೆಗೆಂದು ಅಂಗಡಿಯಿಂದ ಖರೀದಿಸಿ ತಂದ ಬೆಲ್ಲದೊಳಗೆ ಬ್ಯಾಟರಿ ಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರುನಲ್ಲಿ ನಡೆದಿದೆ.ಗ್ರಾಮದ ಪೆರ್ನಾಜೆ ರಾಮಕೃಷ್ಣ ಉಂಗ್ರುಪುಳಿತ್ತಾಯ ಎಂಬವರು ಪೂಜೆಗೆಂದು ಬೆಲ್ಲ ತಂದಿದ್ದು ಈ ಬೆಲ್ಲದಲ್ಲಿ ಬ್ಯಾಟರಿ ಸಿಕ್ಕಿದೆ. ಆಹಾರ ಸುರಕ್ಷತಾ ಕ್ರಮಗಳ ನಡುವೆಯೂ ಆಹಾರ ಪದಾರ್ಥಗಳಲ್ಲಿ ಇಂತಹ ವಸ್ತುಗಳು ಪತ್ತೆಯಾಗುತ್ತಿರುವುದು ಯಕ್ಷಪ್ರಶ್ನೆಯಾದರೆ, ಆಹಾರ ಪದಾರ್ಥಗಳ ಖರೀದಿಗೂ ಭಯಗೊಳ್ಳುವಂತಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…