ಬ್ಯಾಟರಿ ಚಾಲಿತ ವಾಹನಗಳು, ಹಸಿರು ಶಕ್ತಿ ಮತ್ತು ಪರಿಸರ ಸ್ನೇಹಿ ಸಾರಿಗೆಯ ಆಯ್ಕೆಯಾಗಿವೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಒಡಿಶಾದ ಜಗನ್ನಾಥ ದೇವಸ್ಥಾನದಲ್ಲಿ 10 ಬ್ಯಾಟರಿ ಚಾಲಿತ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಜಗನ್ನಾಥ ಪುರಿಯ ಈ ಐತಿಹಾಸಿಕ ದೇವಾಲಯದಲ್ಲಿ ಬ್ಯಾಟರಿ ಚಾಲಿತ ವಾಹನಗಳ ನಿಯೋಜನೆ, ಹಸಿರು ಶಕ್ತಿಗೆ ಕೇಂದ್ರ ಸರ್ಕಾರ ತೋರುತ್ತಿರುವ ಬದ್ಧತೆಗೆ ನಿದರ್ಶನವಾಗಿದೆ ಎಂದು ಪ್ರತಿಪಾದಿಸಿದರು. ಭಾರತ, ಪರಿಸರ ಸ್ನೇಹಿ ಸಾರಿಗೆಗೆ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ಸುಸ್ಥಿರ ಯೋಜನೆಗಳನ್ನು ಬೆಂಬಲಿಸುತ್ತದೆ. ಇದು ರಾಷ್ಟ್ರದ ಹಸಿರು ಮಿಷನ್ ಬಲವರ್ಧನೆಗೆ ಅಚಲವಾದ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…