ಬ್ಯಾಟರಿ ಚಾಲಿತ ವಾಹನಗಳು, ಹಸಿರು ಶಕ್ತಿ ಮತ್ತು ಪರಿಸರ ಸ್ನೇಹಿ ಸಾರಿಗೆಯ ಆಯ್ಕೆಯಾಗಿವೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಒಡಿಶಾದ ಜಗನ್ನಾಥ ದೇವಸ್ಥಾನದಲ್ಲಿ 10 ಬ್ಯಾಟರಿ ಚಾಲಿತ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಜಗನ್ನಾಥ ಪುರಿಯ ಈ ಐತಿಹಾಸಿಕ ದೇವಾಲಯದಲ್ಲಿ ಬ್ಯಾಟರಿ ಚಾಲಿತ ವಾಹನಗಳ ನಿಯೋಜನೆ, ಹಸಿರು ಶಕ್ತಿಗೆ ಕೇಂದ್ರ ಸರ್ಕಾರ ತೋರುತ್ತಿರುವ ಬದ್ಧತೆಗೆ ನಿದರ್ಶನವಾಗಿದೆ ಎಂದು ಪ್ರತಿಪಾದಿಸಿದರು. ಭಾರತ, ಪರಿಸರ ಸ್ನೇಹಿ ಸಾರಿಗೆಗೆ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ಸುಸ್ಥಿರ ಯೋಜನೆಗಳನ್ನು ಬೆಂಬಲಿಸುತ್ತದೆ. ಇದು ರಾಷ್ಟ್ರದ ಹಸಿರು ಮಿಷನ್ ಬಲವರ್ಧನೆಗೆ ಅಚಲವಾದ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…