ಬ್ಯಾಟರಿ ಚಾಲಿತ ವಾಹನಗಳು, ಹಸಿರು ಶಕ್ತಿ ಮತ್ತು ಪರಿಸರ ಸ್ನೇಹಿ ಸಾರಿಗೆಯ ಆಯ್ಕೆಯಾಗಿವೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಒಡಿಶಾದ ಜಗನ್ನಾಥ ದೇವಸ್ಥಾನದಲ್ಲಿ 10 ಬ್ಯಾಟರಿ ಚಾಲಿತ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಜಗನ್ನಾಥ ಪುರಿಯ ಈ ಐತಿಹಾಸಿಕ ದೇವಾಲಯದಲ್ಲಿ ಬ್ಯಾಟರಿ ಚಾಲಿತ ವಾಹನಗಳ ನಿಯೋಜನೆ, ಹಸಿರು ಶಕ್ತಿಗೆ ಕೇಂದ್ರ ಸರ್ಕಾರ ತೋರುತ್ತಿರುವ ಬದ್ಧತೆಗೆ ನಿದರ್ಶನವಾಗಿದೆ ಎಂದು ಪ್ರತಿಪಾದಿಸಿದರು. ಭಾರತ, ಪರಿಸರ ಸ್ನೇಹಿ ಸಾರಿಗೆಗೆ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ಸುಸ್ಥಿರ ಯೋಜನೆಗಳನ್ನು ಬೆಂಬಲಿಸುತ್ತದೆ. ಇದು ರಾಷ್ಟ್ರದ ಹಸಿರು ಮಿಷನ್ ಬಲವರ್ಧನೆಗೆ ಅಚಲವಾದ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…