ಬ್ಯಾಟರಿ ಚಾಲಿತ ವಾಹನಗಳು, ಹಸಿರು ಶಕ್ತಿ ಮತ್ತು ಪರಿಸರ ಸ್ನೇಹಿ ಸಾರಿಗೆಯ ಆಯ್ಕೆಯಾಗಿವೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಒಡಿಶಾದ ಜಗನ್ನಾಥ ದೇವಸ್ಥಾನದಲ್ಲಿ 10 ಬ್ಯಾಟರಿ ಚಾಲಿತ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಜಗನ್ನಾಥ ಪುರಿಯ ಈ ಐತಿಹಾಸಿಕ ದೇವಾಲಯದಲ್ಲಿ ಬ್ಯಾಟರಿ ಚಾಲಿತ ವಾಹನಗಳ ನಿಯೋಜನೆ, ಹಸಿರು ಶಕ್ತಿಗೆ ಕೇಂದ್ರ ಸರ್ಕಾರ ತೋರುತ್ತಿರುವ ಬದ್ಧತೆಗೆ ನಿದರ್ಶನವಾಗಿದೆ ಎಂದು ಪ್ರತಿಪಾದಿಸಿದರು. ಭಾರತ, ಪರಿಸರ ಸ್ನೇಹಿ ಸಾರಿಗೆಗೆ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ಸುಸ್ಥಿರ ಯೋಜನೆಗಳನ್ನು ಬೆಂಬಲಿಸುತ್ತದೆ. ಇದು ರಾಷ್ಟ್ರದ ಹಸಿರು ಮಿಷನ್ ಬಲವರ್ಧನೆಗೆ ಅಚಲವಾದ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…