Advertisement
ಸುದ್ದಿಗಳು

ಗ್ರಾಮೀಣ ಭಾಗಕ್ಕೆ ಬರುತ್ತಿದೆ ಇನ್ನೊಂದು ನೆಟ್ವರ್ಕ್‌ | ಸುಳ್ಯದ ಗ್ರಾಮೀಣ ಭಾಗದಲ್ಲಿ BBNL ಸದ್ದು ಮಾಡುತ್ತಿದೆ…! |

Share

ಗ್ರಾಮೀಣ ಭಾಗಗಳಲ್ಲಿ ಸದಾ ಕಾಣುವುದು ನೆಟ್ವರ್ಕ್‌ ಸಮಸ್ಯೆ. ಅದರಲ್ಲೂ ಸುಳ್ಯ ತಾಲೂಕಿನಲ್ಲಿ ನೆಟ್ವರ್ಕ್‌ ಸಮಸ್ಯೆ ಬಹಳಷ್ಟು ಕಾಡುತ್ತಿದೆ. ಈಗಾಗಲೇ ಹಲವು ನೆಟ್ವರ್ಕ್‌ ಗಳು ಹಳ್ಳಿ ತಲುಪಿದ್ದರೂ, ವೇಗದ ಇಂಟರ್ನೆಟ್‌ ಲಭ್ಯವಾದರೂ ಇದೀಗ ಇನ್ನೊಂದು ನೆಟ್ವರ್ಕ್‌ ಹಳ್ಳಿಯ ಕಡೆಗೆ ಮುಖ ಮಾಡಿದೆ. BBNL  ಈಗ ಹಳ್ಳಿಯ ಕಡೆಗೆ ಬರುತ್ತಿದೆ. ಸುಳ್ಯ ತಾಲೂಕಿನ ದೊಡ್ಡತೋಟ, ದುಗ್ಗಲಡ್ಕ ಪ್ರದೇಶದಲ್ಲಿ ಸೇವೆ ಆರಂಭಿಸಿದ್ದು ಮರ್ಕಂಜ ಪ್ರದೇಶಕ್ಕೂ ವಿಸ್ತರಣೆ ಮಾಡಲಿದೆ.

ಕರ್ನಾಟಕದ ಅತೀ ದೊಡ್ಡ ಖಾಸಗಿ ನೆಟ್ವರ್ಕ್‌ ಆಗಿರುವ BBNL ಇಂಟರ್ನೆಟ್‌ ಸೇವೆಯನ್ನು ಒದಗಿಸುತ್ತಿದೆ. FTTH  ಮೂಲಕ ಅತೀ ವೇಗದ ಇಂಟರ್ನೆಟ್‌ ಸೇವೆಯನ್ನು ನೀಡುತ್ತಾ ಬಂದಿದೆ. ಇದೀಗ ಸುಳ್ಯದಲ್ಲಿ ಗ್ರಾಮೀಣ ಭಾಗಗಳಿಗೂ ಸೇವೆಯನ್ನು ನೀಡಲು ಮುಂದಾಗಿದೆ. ಗ್ರಾಮೀಣ ಭಾಗಗಳಲ್ಲಿ ಕೂಡಾ ಇಂಟರ್ನೆಟ್‌ ಇಂದು ಅತೀ ಅಗತ್ಯವಾಗಿ ಬೇಕಾಗಿದೆ. ಅದರ ಜೊತೆಗೆ ಗುಣಮಟ್ಟದ ಸೇವೆ ಹಾಗೂ ನೆಟ್ವರ್ಕ್‌ ಬಗ್ಗೆಯೂ ಗ್ರಾಮೀಣ ಜನರು ಉತ್ಸುಕರಾಗಿದ್ದರು.  ಉತ್ತಮವಾದ ಪ್ಲಾನ್‌ ಗಳನ್ನು ಹೊಂದಿರುವ ಈ ನೆಟ್ವರ್ಕ್‌ 10 Mbps ನಿಂದ 150 Mbps ವರೆಗಿನ ವೇಗವನ್ನೂ ಹೊಂದಿದೆ.

ಟಿವಿ ಚಾನೆಲ್‌ ಹಾಗೂ Disney + , Amazon Prime, Zee5, Voot ನಂತಹ ಸ್ಟ್ರೀಮಿಂಗ್‌ ಸೇವೆ ಹಾಗೂ ಸ್ಥಿರ ದೂರವಾಣಿಯೂ ಇದೆ. ವಿದ್ಯುತ್‌ ಕಡಿತವಾದಾಗ ನೆಟ್ವರ್ಕ್‌ ಕಡಿತ ಹಾಗೂ ವೇಗದ ಅಸ್ಥಿರತೆ ಇತ್ಯಾದಿ ಸಮಸ್ಯೆಗಳು BBNL ನಲ್ಲಿ ಕಂಡುಬರುವುದಿಲ್ಲ ಎಂದು ಗ್ರಾಹಕರು ಅಭಿಪ್ರಾಯ ಪಡುತ್ತಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ 6363772505 ಅಥವಾ 7022038691  ಸಂಪರ್ಕ ಮಾಡಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

2 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

2 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

4 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

4 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

18 hours ago