ಸುದ್ದಿಗಳು

ಗ್ರಾಮೀಣ ಭಾಗಕ್ಕೆ ಬರುತ್ತಿದೆ ಇನ್ನೊಂದು ನೆಟ್ವರ್ಕ್‌ | ಸುಳ್ಯದ ಗ್ರಾಮೀಣ ಭಾಗದಲ್ಲಿ BBNL ಸದ್ದು ಮಾಡುತ್ತಿದೆ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗ್ರಾಮೀಣ ಭಾಗಗಳಲ್ಲಿ ಸದಾ ಕಾಣುವುದು ನೆಟ್ವರ್ಕ್‌ ಸಮಸ್ಯೆ. ಅದರಲ್ಲೂ ಸುಳ್ಯ ತಾಲೂಕಿನಲ್ಲಿ ನೆಟ್ವರ್ಕ್‌ ಸಮಸ್ಯೆ ಬಹಳಷ್ಟು ಕಾಡುತ್ತಿದೆ. ಈಗಾಗಲೇ ಹಲವು ನೆಟ್ವರ್ಕ್‌ ಗಳು ಹಳ್ಳಿ ತಲುಪಿದ್ದರೂ, ವೇಗದ ಇಂಟರ್ನೆಟ್‌ ಲಭ್ಯವಾದರೂ ಇದೀಗ ಇನ್ನೊಂದು ನೆಟ್ವರ್ಕ್‌ ಹಳ್ಳಿಯ ಕಡೆಗೆ ಮುಖ ಮಾಡಿದೆ. BBNL  ಈಗ ಹಳ್ಳಿಯ ಕಡೆಗೆ ಬರುತ್ತಿದೆ. ಸುಳ್ಯ ತಾಲೂಕಿನ ದೊಡ್ಡತೋಟ, ದುಗ್ಗಲಡ್ಕ ಪ್ರದೇಶದಲ್ಲಿ ಸೇವೆ ಆರಂಭಿಸಿದ್ದು ಮರ್ಕಂಜ ಪ್ರದೇಶಕ್ಕೂ ವಿಸ್ತರಣೆ ಮಾಡಲಿದೆ.

Advertisement

ಕರ್ನಾಟಕದ ಅತೀ ದೊಡ್ಡ ಖಾಸಗಿ ನೆಟ್ವರ್ಕ್‌ ಆಗಿರುವ BBNL ಇಂಟರ್ನೆಟ್‌ ಸೇವೆಯನ್ನು ಒದಗಿಸುತ್ತಿದೆ. FTTH  ಮೂಲಕ ಅತೀ ವೇಗದ ಇಂಟರ್ನೆಟ್‌ ಸೇವೆಯನ್ನು ನೀಡುತ್ತಾ ಬಂದಿದೆ. ಇದೀಗ ಸುಳ್ಯದಲ್ಲಿ ಗ್ರಾಮೀಣ ಭಾಗಗಳಿಗೂ ಸೇವೆಯನ್ನು ನೀಡಲು ಮುಂದಾಗಿದೆ. ಗ್ರಾಮೀಣ ಭಾಗಗಳಲ್ಲಿ ಕೂಡಾ ಇಂಟರ್ನೆಟ್‌ ಇಂದು ಅತೀ ಅಗತ್ಯವಾಗಿ ಬೇಕಾಗಿದೆ. ಅದರ ಜೊತೆಗೆ ಗುಣಮಟ್ಟದ ಸೇವೆ ಹಾಗೂ ನೆಟ್ವರ್ಕ್‌ ಬಗ್ಗೆಯೂ ಗ್ರಾಮೀಣ ಜನರು ಉತ್ಸುಕರಾಗಿದ್ದರು.  ಉತ್ತಮವಾದ ಪ್ಲಾನ್‌ ಗಳನ್ನು ಹೊಂದಿರುವ ಈ ನೆಟ್ವರ್ಕ್‌ 10 Mbps ನಿಂದ 150 Mbps ವರೆಗಿನ ವೇಗವನ್ನೂ ಹೊಂದಿದೆ.

ಟಿವಿ ಚಾನೆಲ್‌ ಹಾಗೂ Disney + , Amazon Prime, Zee5, Voot ನಂತಹ ಸ್ಟ್ರೀಮಿಂಗ್‌ ಸೇವೆ ಹಾಗೂ ಸ್ಥಿರ ದೂರವಾಣಿಯೂ ಇದೆ. ವಿದ್ಯುತ್‌ ಕಡಿತವಾದಾಗ ನೆಟ್ವರ್ಕ್‌ ಕಡಿತ ಹಾಗೂ ವೇಗದ ಅಸ್ಥಿರತೆ ಇತ್ಯಾದಿ ಸಮಸ್ಯೆಗಳು BBNL ನಲ್ಲಿ ಕಂಡುಬರುವುದಿಲ್ಲ ಎಂದು ಗ್ರಾಹಕರು ಅಭಿಪ್ರಾಯ ಪಡುತ್ತಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ 6363772505 ಅಥವಾ 7022038691  ಸಂಪರ್ಕ ಮಾಡಬಹುದು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ | ಮೃತಪಟ್ಟ ಕುಟುಂಬಗಳಿಗೆ  ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ಶಾರದಾ ಮಠವು…

13 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.  ಮಂಡ್ಯ ಜಿಲ್ಲೆಯ…

13 hours ago

ಜೀವನ ಪೂರ್ತಿ ಈ ರಾಶಿಯವರ ಮೇಲಿರುವುದು ಗುರು ಬಲ !

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…

1 day ago

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

1 day ago