Advertisement
ಸುದ್ದಿಗಳು

ಗ್ರಾಮೀಣ ಭಾಗಕ್ಕೆ ಬರುತ್ತಿದೆ ಇನ್ನೊಂದು ನೆಟ್ವರ್ಕ್‌ | ಸುಳ್ಯದ ಗ್ರಾಮೀಣ ಭಾಗದಲ್ಲಿ BBNL ಸದ್ದು ಮಾಡುತ್ತಿದೆ…! |

Share

ಗ್ರಾಮೀಣ ಭಾಗಗಳಲ್ಲಿ ಸದಾ ಕಾಣುವುದು ನೆಟ್ವರ್ಕ್‌ ಸಮಸ್ಯೆ. ಅದರಲ್ಲೂ ಸುಳ್ಯ ತಾಲೂಕಿನಲ್ಲಿ ನೆಟ್ವರ್ಕ್‌ ಸಮಸ್ಯೆ ಬಹಳಷ್ಟು ಕಾಡುತ್ತಿದೆ. ಈಗಾಗಲೇ ಹಲವು ನೆಟ್ವರ್ಕ್‌ ಗಳು ಹಳ್ಳಿ ತಲುಪಿದ್ದರೂ, ವೇಗದ ಇಂಟರ್ನೆಟ್‌ ಲಭ್ಯವಾದರೂ ಇದೀಗ ಇನ್ನೊಂದು ನೆಟ್ವರ್ಕ್‌ ಹಳ್ಳಿಯ ಕಡೆಗೆ ಮುಖ ಮಾಡಿದೆ. BBNL  ಈಗ ಹಳ್ಳಿಯ ಕಡೆಗೆ ಬರುತ್ತಿದೆ. ಸುಳ್ಯ ತಾಲೂಕಿನ ದೊಡ್ಡತೋಟ, ದುಗ್ಗಲಡ್ಕ ಪ್ರದೇಶದಲ್ಲಿ ಸೇವೆ ಆರಂಭಿಸಿದ್ದು ಮರ್ಕಂಜ ಪ್ರದೇಶಕ್ಕೂ ವಿಸ್ತರಣೆ ಮಾಡಲಿದೆ.

ಕರ್ನಾಟಕದ ಅತೀ ದೊಡ್ಡ ಖಾಸಗಿ ನೆಟ್ವರ್ಕ್‌ ಆಗಿರುವ BBNL ಇಂಟರ್ನೆಟ್‌ ಸೇವೆಯನ್ನು ಒದಗಿಸುತ್ತಿದೆ. FTTH  ಮೂಲಕ ಅತೀ ವೇಗದ ಇಂಟರ್ನೆಟ್‌ ಸೇವೆಯನ್ನು ನೀಡುತ್ತಾ ಬಂದಿದೆ. ಇದೀಗ ಸುಳ್ಯದಲ್ಲಿ ಗ್ರಾಮೀಣ ಭಾಗಗಳಿಗೂ ಸೇವೆಯನ್ನು ನೀಡಲು ಮುಂದಾಗಿದೆ. ಗ್ರಾಮೀಣ ಭಾಗಗಳಲ್ಲಿ ಕೂಡಾ ಇಂಟರ್ನೆಟ್‌ ಇಂದು ಅತೀ ಅಗತ್ಯವಾಗಿ ಬೇಕಾಗಿದೆ. ಅದರ ಜೊತೆಗೆ ಗುಣಮಟ್ಟದ ಸೇವೆ ಹಾಗೂ ನೆಟ್ವರ್ಕ್‌ ಬಗ್ಗೆಯೂ ಗ್ರಾಮೀಣ ಜನರು ಉತ್ಸುಕರಾಗಿದ್ದರು.  ಉತ್ತಮವಾದ ಪ್ಲಾನ್‌ ಗಳನ್ನು ಹೊಂದಿರುವ ಈ ನೆಟ್ವರ್ಕ್‌ 10 Mbps ನಿಂದ 150 Mbps ವರೆಗಿನ ವೇಗವನ್ನೂ ಹೊಂದಿದೆ.

ಟಿವಿ ಚಾನೆಲ್‌ ಹಾಗೂ Disney + , Amazon Prime, Zee5, Voot ನಂತಹ ಸ್ಟ್ರೀಮಿಂಗ್‌ ಸೇವೆ ಹಾಗೂ ಸ್ಥಿರ ದೂರವಾಣಿಯೂ ಇದೆ. ವಿದ್ಯುತ್‌ ಕಡಿತವಾದಾಗ ನೆಟ್ವರ್ಕ್‌ ಕಡಿತ ಹಾಗೂ ವೇಗದ ಅಸ್ಥಿರತೆ ಇತ್ಯಾದಿ ಸಮಸ್ಯೆಗಳು BBNL ನಲ್ಲಿ ಕಂಡುಬರುವುದಿಲ್ಲ ಎಂದು ಗ್ರಾಹಕರು ಅಭಿಪ್ರಾಯ ಪಡುತ್ತಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ 6363772505 ಅಥವಾ 7022038691  ಸಂಪರ್ಕ ಮಾಡಬಹುದು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

3 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

14 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

19 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

20 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

22 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

22 hours ago