Advertisement
ಸುದ್ದಿಗಳು

ಗ್ರಾಮೀಣ ಭಾಗಕ್ಕೆ ಬರುತ್ತಿದೆ ಇನ್ನೊಂದು ನೆಟ್ವರ್ಕ್‌ | ಸುಳ್ಯದ ಗ್ರಾಮೀಣ ಭಾಗದಲ್ಲಿ BBNL ಸದ್ದು ಮಾಡುತ್ತಿದೆ…! |

Share

ಗ್ರಾಮೀಣ ಭಾಗಗಳಲ್ಲಿ ಸದಾ ಕಾಣುವುದು ನೆಟ್ವರ್ಕ್‌ ಸಮಸ್ಯೆ. ಅದರಲ್ಲೂ ಸುಳ್ಯ ತಾಲೂಕಿನಲ್ಲಿ ನೆಟ್ವರ್ಕ್‌ ಸಮಸ್ಯೆ ಬಹಳಷ್ಟು ಕಾಡುತ್ತಿದೆ. ಈಗಾಗಲೇ ಹಲವು ನೆಟ್ವರ್ಕ್‌ ಗಳು ಹಳ್ಳಿ ತಲುಪಿದ್ದರೂ, ವೇಗದ ಇಂಟರ್ನೆಟ್‌ ಲಭ್ಯವಾದರೂ ಇದೀಗ ಇನ್ನೊಂದು ನೆಟ್ವರ್ಕ್‌ ಹಳ್ಳಿಯ ಕಡೆಗೆ ಮುಖ ಮಾಡಿದೆ. BBNL  ಈಗ ಹಳ್ಳಿಯ ಕಡೆಗೆ ಬರುತ್ತಿದೆ. ಸುಳ್ಯ ತಾಲೂಕಿನ ದೊಡ್ಡತೋಟ, ದುಗ್ಗಲಡ್ಕ ಪ್ರದೇಶದಲ್ಲಿ ಸೇವೆ ಆರಂಭಿಸಿದ್ದು ಮರ್ಕಂಜ ಪ್ರದೇಶಕ್ಕೂ ವಿಸ್ತರಣೆ ಮಾಡಲಿದೆ.

ಕರ್ನಾಟಕದ ಅತೀ ದೊಡ್ಡ ಖಾಸಗಿ ನೆಟ್ವರ್ಕ್‌ ಆಗಿರುವ BBNL ಇಂಟರ್ನೆಟ್‌ ಸೇವೆಯನ್ನು ಒದಗಿಸುತ್ತಿದೆ. FTTH  ಮೂಲಕ ಅತೀ ವೇಗದ ಇಂಟರ್ನೆಟ್‌ ಸೇವೆಯನ್ನು ನೀಡುತ್ತಾ ಬಂದಿದೆ. ಇದೀಗ ಸುಳ್ಯದಲ್ಲಿ ಗ್ರಾಮೀಣ ಭಾಗಗಳಿಗೂ ಸೇವೆಯನ್ನು ನೀಡಲು ಮುಂದಾಗಿದೆ. ಗ್ರಾಮೀಣ ಭಾಗಗಳಲ್ಲಿ ಕೂಡಾ ಇಂಟರ್ನೆಟ್‌ ಇಂದು ಅತೀ ಅಗತ್ಯವಾಗಿ ಬೇಕಾಗಿದೆ. ಅದರ ಜೊತೆಗೆ ಗುಣಮಟ್ಟದ ಸೇವೆ ಹಾಗೂ ನೆಟ್ವರ್ಕ್‌ ಬಗ್ಗೆಯೂ ಗ್ರಾಮೀಣ ಜನರು ಉತ್ಸುಕರಾಗಿದ್ದರು.  ಉತ್ತಮವಾದ ಪ್ಲಾನ್‌ ಗಳನ್ನು ಹೊಂದಿರುವ ಈ ನೆಟ್ವರ್ಕ್‌ 10 Mbps ನಿಂದ 150 Mbps ವರೆಗಿನ ವೇಗವನ್ನೂ ಹೊಂದಿದೆ.

ಟಿವಿ ಚಾನೆಲ್‌ ಹಾಗೂ Disney + , Amazon Prime, Zee5, Voot ನಂತಹ ಸ್ಟ್ರೀಮಿಂಗ್‌ ಸೇವೆ ಹಾಗೂ ಸ್ಥಿರ ದೂರವಾಣಿಯೂ ಇದೆ. ವಿದ್ಯುತ್‌ ಕಡಿತವಾದಾಗ ನೆಟ್ವರ್ಕ್‌ ಕಡಿತ ಹಾಗೂ ವೇಗದ ಅಸ್ಥಿರತೆ ಇತ್ಯಾದಿ ಸಮಸ್ಯೆಗಳು BBNL ನಲ್ಲಿ ಕಂಡುಬರುವುದಿಲ್ಲ ಎಂದು ಗ್ರಾಹಕರು ಅಭಿಪ್ರಾಯ ಪಡುತ್ತಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ 6363772505 ಅಥವಾ 7022038691  ಸಂಪರ್ಕ ಮಾಡಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

17 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

24 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

24 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago