Advertisement
ಸುದ್ದಿಗಳು

ಗ್ರಾಮೀಣ ಭಾಗಕ್ಕೆ ಬರುತ್ತಿದೆ ಇನ್ನೊಂದು ನೆಟ್ವರ್ಕ್‌ | ಸುಳ್ಯದ ಗ್ರಾಮೀಣ ಭಾಗದಲ್ಲಿ BBNL ಸದ್ದು ಮಾಡುತ್ತಿದೆ…! |

Share

ಗ್ರಾಮೀಣ ಭಾಗಗಳಲ್ಲಿ ಸದಾ ಕಾಣುವುದು ನೆಟ್ವರ್ಕ್‌ ಸಮಸ್ಯೆ. ಅದರಲ್ಲೂ ಸುಳ್ಯ ತಾಲೂಕಿನಲ್ಲಿ ನೆಟ್ವರ್ಕ್‌ ಸಮಸ್ಯೆ ಬಹಳಷ್ಟು ಕಾಡುತ್ತಿದೆ. ಈಗಾಗಲೇ ಹಲವು ನೆಟ್ವರ್ಕ್‌ ಗಳು ಹಳ್ಳಿ ತಲುಪಿದ್ದರೂ, ವೇಗದ ಇಂಟರ್ನೆಟ್‌ ಲಭ್ಯವಾದರೂ ಇದೀಗ ಇನ್ನೊಂದು ನೆಟ್ವರ್ಕ್‌ ಹಳ್ಳಿಯ ಕಡೆಗೆ ಮುಖ ಮಾಡಿದೆ. BBNL  ಈಗ ಹಳ್ಳಿಯ ಕಡೆಗೆ ಬರುತ್ತಿದೆ. ಸುಳ್ಯ ತಾಲೂಕಿನ ದೊಡ್ಡತೋಟ, ದುಗ್ಗಲಡ್ಕ ಪ್ರದೇಶದಲ್ಲಿ ಸೇವೆ ಆರಂಭಿಸಿದ್ದು ಮರ್ಕಂಜ ಪ್ರದೇಶಕ್ಕೂ ವಿಸ್ತರಣೆ ಮಾಡಲಿದೆ.

ಕರ್ನಾಟಕದ ಅತೀ ದೊಡ್ಡ ಖಾಸಗಿ ನೆಟ್ವರ್ಕ್‌ ಆಗಿರುವ BBNL ಇಂಟರ್ನೆಟ್‌ ಸೇವೆಯನ್ನು ಒದಗಿಸುತ್ತಿದೆ. FTTH  ಮೂಲಕ ಅತೀ ವೇಗದ ಇಂಟರ್ನೆಟ್‌ ಸೇವೆಯನ್ನು ನೀಡುತ್ತಾ ಬಂದಿದೆ. ಇದೀಗ ಸುಳ್ಯದಲ್ಲಿ ಗ್ರಾಮೀಣ ಭಾಗಗಳಿಗೂ ಸೇವೆಯನ್ನು ನೀಡಲು ಮುಂದಾಗಿದೆ. ಗ್ರಾಮೀಣ ಭಾಗಗಳಲ್ಲಿ ಕೂಡಾ ಇಂಟರ್ನೆಟ್‌ ಇಂದು ಅತೀ ಅಗತ್ಯವಾಗಿ ಬೇಕಾಗಿದೆ. ಅದರ ಜೊತೆಗೆ ಗುಣಮಟ್ಟದ ಸೇವೆ ಹಾಗೂ ನೆಟ್ವರ್ಕ್‌ ಬಗ್ಗೆಯೂ ಗ್ರಾಮೀಣ ಜನರು ಉತ್ಸುಕರಾಗಿದ್ದರು.  ಉತ್ತಮವಾದ ಪ್ಲಾನ್‌ ಗಳನ್ನು ಹೊಂದಿರುವ ಈ ನೆಟ್ವರ್ಕ್‌ 10 Mbps ನಿಂದ 150 Mbps ವರೆಗಿನ ವೇಗವನ್ನೂ ಹೊಂದಿದೆ.

ಟಿವಿ ಚಾನೆಲ್‌ ಹಾಗೂ Disney + , Amazon Prime, Zee5, Voot ನಂತಹ ಸ್ಟ್ರೀಮಿಂಗ್‌ ಸೇವೆ ಹಾಗೂ ಸ್ಥಿರ ದೂರವಾಣಿಯೂ ಇದೆ. ವಿದ್ಯುತ್‌ ಕಡಿತವಾದಾಗ ನೆಟ್ವರ್ಕ್‌ ಕಡಿತ ಹಾಗೂ ವೇಗದ ಅಸ್ಥಿರತೆ ಇತ್ಯಾದಿ ಸಮಸ್ಯೆಗಳು BBNL ನಲ್ಲಿ ಕಂಡುಬರುವುದಿಲ್ಲ ಎಂದು ಗ್ರಾಹಕರು ಅಭಿಪ್ರಾಯ ಪಡುತ್ತಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ 6363772505 ಅಥವಾ 7022038691  ಸಂಪರ್ಕ ಮಾಡಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

9 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

9 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

9 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

10 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

10 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

18 hours ago