ಸುದ್ದಿಗಳು

ಕೃಷಿ ವಿವಿ ಯಲ್ಲಿ ಕೃಷಿಕ ಮಕ್ಕಳಿಗೆ ಮೀಸಲಾತಿ ಹೆಚ್ಚಳ | ಬಿ.ಸಿ. ಪಾಟೀಲ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೃಷಿ ವಿವಿಯಲ್ಲಿ ಕೃಷಿಕ ಮಕ್ಕಳಿಗೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾನಿಧಿ ಯೋಜನೆ ಜಾರಿ ಆಗಿದೆ ಎಂದು ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್  ಹೇಳಿದ್ದಾರೆ.

Advertisement
Advertisement

ಬೆಂಗಳೂರಿನ ಕೃಷಿ ಮೇಳದಲ್ಲಿ ಮಾತನಾಡಿದ ಅವರು, ರೈತರು ಪ್ರತಿಭಟನೆ ಮಾಡಿದರೆ ಅನ್ನ ಸಿಗಲ್ಲ , ಎಲ್ಲಾ ರೈತರು ಕೂಡ ಪ್ರತಿಭಟನೆ ಮಾಡಿದರೆ ಅನ್ನ ಸಿಗುವುದಿಲ್ಲ. ಆದರೆ ರೈತರ ಧ್ವನಿ ಸರ್ಕಾರಕ್ಕೂ ಕೇಳುವುದು  ಅನಿವಾರ್ಯ. ಸರ್ಕಾರ ಈಗಾಗಲೇ ರೈತರಿಗಾಗಿ ಸಾಕಷ್ಟು ಯೋಜನೆ ಹಮ್ಮಿಕೊಂಡಿದೆ. ರೈತ ಪರವಾಗಿ ಕೆಲಸ ಮಾಡುತ್ತಿದೆ ಎಂದರು. ರೈತ ಶಕ್ತಿ ಎಂಬ ಯೋಜನೆಯನ್ನೂ ಜಾರಿಗೆ ತಂದಿದ್ದೇವೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರೈತರ ಖಾತೆಗೆ ಹಣ ಹಾಕಿದ್ದೇವೆ.ಕೇಂದ್ರ ಸರ್ಕಾರ 3 ಕಂತುಗಳಲ್ಲಿ 6 ಸಾವಿರ ರೂ. ನೀಡುತ್ತಿದೆ. ರಾಜ್ಯ ಸರ್ಕಾರದಿಂದ ತಲಾ 4 ಸಾವಿರ ರೂ. ನೀಡುತ್ತಿದ್ದೇವೆ ಎಂದು ಕೃಷಿ ಮೇಳದಲ್ಲಿ ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

2 hours ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

3 hours ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

3 hours ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

12 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

12 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

13 hours ago