ಕೃಷಿ ವಿವಿಯಲ್ಲಿ ಕೃಷಿಕ ಮಕ್ಕಳಿಗೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾನಿಧಿ ಯೋಜನೆ ಜಾರಿ ಆಗಿದೆ ಎಂದು ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನ ಕೃಷಿ ಮೇಳದಲ್ಲಿ ಮಾತನಾಡಿದ ಅವರು, ರೈತರು ಪ್ರತಿಭಟನೆ ಮಾಡಿದರೆ ಅನ್ನ ಸಿಗಲ್ಲ , ಎಲ್ಲಾ ರೈತರು ಕೂಡ ಪ್ರತಿಭಟನೆ ಮಾಡಿದರೆ ಅನ್ನ ಸಿಗುವುದಿಲ್ಲ. ಆದರೆ ರೈತರ ಧ್ವನಿ ಸರ್ಕಾರಕ್ಕೂ ಕೇಳುವುದು ಅನಿವಾರ್ಯ. ಸರ್ಕಾರ ಈಗಾಗಲೇ ರೈತರಿಗಾಗಿ ಸಾಕಷ್ಟು ಯೋಜನೆ ಹಮ್ಮಿಕೊಂಡಿದೆ. ರೈತ ಪರವಾಗಿ ಕೆಲಸ ಮಾಡುತ್ತಿದೆ ಎಂದರು. ರೈತ ಶಕ್ತಿ ಎಂಬ ಯೋಜನೆಯನ್ನೂ ಜಾರಿಗೆ ತಂದಿದ್ದೇವೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರೈತರ ಖಾತೆಗೆ ಹಣ ಹಾಕಿದ್ದೇವೆ.ಕೇಂದ್ರ ಸರ್ಕಾರ 3 ಕಂತುಗಳಲ್ಲಿ 6 ಸಾವಿರ ರೂ. ನೀಡುತ್ತಿದೆ. ರಾಜ್ಯ ಸರ್ಕಾರದಿಂದ ತಲಾ 4 ಸಾವಿರ ರೂ. ನೀಡುತ್ತಿದ್ದೇವೆ ಎಂದು ಕೃಷಿ ಮೇಳದಲ್ಲಿ ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದ್ದಾರೆ.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…