ಕೃಷಿ ವಿವಿಯಲ್ಲಿ ಕೃಷಿಕ ಮಕ್ಕಳಿಗೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾನಿಧಿ ಯೋಜನೆ ಜಾರಿ ಆಗಿದೆ ಎಂದು ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನ ಕೃಷಿ ಮೇಳದಲ್ಲಿ ಮಾತನಾಡಿದ ಅವರು, ರೈತರು ಪ್ರತಿಭಟನೆ ಮಾಡಿದರೆ ಅನ್ನ ಸಿಗಲ್ಲ , ಎಲ್ಲಾ ರೈತರು ಕೂಡ ಪ್ರತಿಭಟನೆ ಮಾಡಿದರೆ ಅನ್ನ ಸಿಗುವುದಿಲ್ಲ. ಆದರೆ ರೈತರ ಧ್ವನಿ ಸರ್ಕಾರಕ್ಕೂ ಕೇಳುವುದು ಅನಿವಾರ್ಯ. ಸರ್ಕಾರ ಈಗಾಗಲೇ ರೈತರಿಗಾಗಿ ಸಾಕಷ್ಟು ಯೋಜನೆ ಹಮ್ಮಿಕೊಂಡಿದೆ. ರೈತ ಪರವಾಗಿ ಕೆಲಸ ಮಾಡುತ್ತಿದೆ ಎಂದರು. ರೈತ ಶಕ್ತಿ ಎಂಬ ಯೋಜನೆಯನ್ನೂ ಜಾರಿಗೆ ತಂದಿದ್ದೇವೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರೈತರ ಖಾತೆಗೆ ಹಣ ಹಾಕಿದ್ದೇವೆ.ಕೇಂದ್ರ ಸರ್ಕಾರ 3 ಕಂತುಗಳಲ್ಲಿ 6 ಸಾವಿರ ರೂ. ನೀಡುತ್ತಿದೆ. ರಾಜ್ಯ ಸರ್ಕಾರದಿಂದ ತಲಾ 4 ಸಾವಿರ ರೂ. ನೀಡುತ್ತಿದ್ದೇವೆ ಎಂದು ಕೃಷಿ ಮೇಳದಲ್ಲಿ ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದ್ದಾರೆ.
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…