ಕೃಷಿ ವಿವಿಯಲ್ಲಿ ಕೃಷಿಕ ಮಕ್ಕಳಿಗೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾನಿಧಿ ಯೋಜನೆ ಜಾರಿ ಆಗಿದೆ ಎಂದು ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನ ಕೃಷಿ ಮೇಳದಲ್ಲಿ ಮಾತನಾಡಿದ ಅವರು, ರೈತರು ಪ್ರತಿಭಟನೆ ಮಾಡಿದರೆ ಅನ್ನ ಸಿಗಲ್ಲ , ಎಲ್ಲಾ ರೈತರು ಕೂಡ ಪ್ರತಿಭಟನೆ ಮಾಡಿದರೆ ಅನ್ನ ಸಿಗುವುದಿಲ್ಲ. ಆದರೆ ರೈತರ ಧ್ವನಿ ಸರ್ಕಾರಕ್ಕೂ ಕೇಳುವುದು ಅನಿವಾರ್ಯ. ಸರ್ಕಾರ ಈಗಾಗಲೇ ರೈತರಿಗಾಗಿ ಸಾಕಷ್ಟು ಯೋಜನೆ ಹಮ್ಮಿಕೊಂಡಿದೆ. ರೈತ ಪರವಾಗಿ ಕೆಲಸ ಮಾಡುತ್ತಿದೆ ಎಂದರು. ರೈತ ಶಕ್ತಿ ಎಂಬ ಯೋಜನೆಯನ್ನೂ ಜಾರಿಗೆ ತಂದಿದ್ದೇವೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರೈತರ ಖಾತೆಗೆ ಹಣ ಹಾಕಿದ್ದೇವೆ.ಕೇಂದ್ರ ಸರ್ಕಾರ 3 ಕಂತುಗಳಲ್ಲಿ 6 ಸಾವಿರ ರೂ. ನೀಡುತ್ತಿದೆ. ರಾಜ್ಯ ಸರ್ಕಾರದಿಂದ ತಲಾ 4 ಸಾವಿರ ರೂ. ನೀಡುತ್ತಿದ್ದೇವೆ ಎಂದು ಕೃಷಿ ಮೇಳದಲ್ಲಿ ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…