ಕೃಷಿ ವಿವಿಯಲ್ಲಿ ಕೃಷಿಕ ಮಕ್ಕಳಿಗೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾನಿಧಿ ಯೋಜನೆ ಜಾರಿ ಆಗಿದೆ ಎಂದು ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನ ಕೃಷಿ ಮೇಳದಲ್ಲಿ ಮಾತನಾಡಿದ ಅವರು, ರೈತರು ಪ್ರತಿಭಟನೆ ಮಾಡಿದರೆ ಅನ್ನ ಸಿಗಲ್ಲ , ಎಲ್ಲಾ ರೈತರು ಕೂಡ ಪ್ರತಿಭಟನೆ ಮಾಡಿದರೆ ಅನ್ನ ಸಿಗುವುದಿಲ್ಲ. ಆದರೆ ರೈತರ ಧ್ವನಿ ಸರ್ಕಾರಕ್ಕೂ ಕೇಳುವುದು ಅನಿವಾರ್ಯ. ಸರ್ಕಾರ ಈಗಾಗಲೇ ರೈತರಿಗಾಗಿ ಸಾಕಷ್ಟು ಯೋಜನೆ ಹಮ್ಮಿಕೊಂಡಿದೆ. ರೈತ ಪರವಾಗಿ ಕೆಲಸ ಮಾಡುತ್ತಿದೆ ಎಂದರು. ರೈತ ಶಕ್ತಿ ಎಂಬ ಯೋಜನೆಯನ್ನೂ ಜಾರಿಗೆ ತಂದಿದ್ದೇವೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರೈತರ ಖಾತೆಗೆ ಹಣ ಹಾಕಿದ್ದೇವೆ.ಕೇಂದ್ರ ಸರ್ಕಾರ 3 ಕಂತುಗಳಲ್ಲಿ 6 ಸಾವಿರ ರೂ. ನೀಡುತ್ತಿದೆ. ರಾಜ್ಯ ಸರ್ಕಾರದಿಂದ ತಲಾ 4 ಸಾವಿರ ರೂ. ನೀಡುತ್ತಿದ್ದೇವೆ ಎಂದು ಕೃಷಿ ಮೇಳದಲ್ಲಿ ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದ್ದಾರೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…