ಬಿಸಿ ರೋಡ್‌ -ಮಾಣಿ ರಸ್ತೆ ಅವ್ಯವಸ್ಥೆ | ಬಸ್ಸಿನಲ್ಲಿದ್ದ ಯುವಕ ಆಸ್ಪತ್ರೆಗೆ ದಾಖಲಾದ….! | ಯಾರು ಹೊಣೆ ? ಸಾಮಾನ್ಯ ಜನರಿಗೆ ಧ್ವನಿಯಾಗುವವರು ಯಾರು ?

August 20, 2022
2:31 PM

ಮಂಗಳೂರಿನಿಂದ ಪುತ್ತೂರಿಗೆ ಕೆ ಎಸ್‌ ಆರ್‌ ಟಿ ಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸುಳ್ಯದ ತಾಲೂಕಿನ ಬೆಳ್ಳಾರೆಯ ಯುವಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಣ ರಸ್ತೆ ಅವ್ಯವಸ್ಥೆ. ಆ ರಸ್ತೆಯಲ್ಲೂ ಬಸ್ಸು ಚಾಲಕನ ಅಜಾಗರೂಕತೆಯ ಬಸ್ಸು ಚಾಲನೆ. ಈಗ ಆಸ್ಪತ್ರೆಗೆ ದಾಖಲಾದ ಯುವಕನ ಬದುಕಿನ ಪ್ರಶ್ನೆಗೆ ಯಾರು ಹೊಣೆ ? ಇಲಾಖೆಗಳು, ಅಧಿಕಾರಿಗಳು, ಜನಪ್ರತಿನಿಧಿಗಳು ತಕ್ಷಣವೇ ಸ್ಪಂದಿಸಬೇಕಿದೆ.

Advertisement

ಸುಳ್ಯ ತಾಲೂಕಿನ ಬೆಳ್ಳಾರೆಯ ವಿಜಯ ಕುಮಾರ್‌ ಎಂಬವರು ಸುಳ್ಯದಲ್ಲಿ ಮೊಬೈಲ್‌ ಅಂಗಡಿ ಇರಿಸಿಕೊಂಡಿದ್ದರು. ಕಾರ್ಯನಿಮಿತ್ತ ಮಂಗಳೂರಿಗೆ ಹೋಗಿ ವಾಪಾಸ್‌ ಬೆಳ್ಳಾರೆಗೆ ಆಗಮಿಸುತ್ತಿದ್ದರು. ವಾಪಾಸ್‌ ಬರುವಾಗ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಕುಳಿತಿದ್ದರು. ಬಸ್ಸಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದಾಗ ಕಲ್ಲಡ್ಕ ಬಳಿ ರಸ್ತೆ ಅವ್ಯವಸ್ಥೆಯ ನಡುವೆಯೂ ಬಸ್ಸು ಚಾಲಕ ವೇಗವಾಗಿ ಚಲಾಯಿಸುತ್ತಿದ್ದ ಕಾರಣ ಹಾಗೂ ರಸ್ತೆ ಗುಂಡಿಯಿಂದ ಕೂಡಿದ್ದರಿಂದ ಬಸ್ಸು ರಸ್ತೆಯ ಗುಂಡಿಗೆ ಬಿದ್ದಿದೆ. ಈ ಸಮಯದಲ್ಲಿ ಪ್ರಯಾಣಿಕ ವಿಜಯ ಕುಮಾರ್‌ ಅವರು ಬಸ್ಸಿನಲ್ಲಿ ಎತ್ತಿ ಹಾಕಿದ ಅನುಭವಾಗಿ ದೇಹದಲ್ಲಿ ಸೊಂಟದಿಂದ ಕೆಳಭಾಗದ ಸ್ಪರ್ಶ ಕಳೆದುಕೊಂಡಿದೆ. ತಕ್ಷಣವೇ ವಿಜಯ್‌ ಅವರು ಬೊಬ್ಬೆ ಹೊಡೆದ ಬಳಿಕ ಬಸ್ಸು ನಿಲ್ಲಿಸಿದ ಚಾಲಕ ಸ್ಥಳೀಯ ಆಸ್ಪತ್ರೆಗೆ ಸಾಗಿಸಿ ಇದೀಗ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯಲ್ಲಿ ದಾಖಲಾಗಿರುವ ಅವರಿಗೆ ಸರ್ಜರಿ ನಡೆಸಬೇಕಾಗಿದೆ. ಬೆನ್ನುಹುರಿ ಹಾಗೂ ಕುತ್ತಿಗೆ ಸಮೀಪದ ಎಲುಬು ಜಖಂಗೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸರ್ಜರಿ ಬಳಿಕವೂ ಸುಧಾರಣೆ ಬಗ್ಗೆ ಮುಂದೆ ಯೋಚಿಸಬೇಕಾಗಿದೆ.

ಬಿ ಸಿ ರೋಡು-ಕಲ್ಲಡ್ಕ ರಸ್ತೆ ಅವ್ಯವಸ್ಥೆ ಬಗ್ಗೆ ಹಲವು ಬಾರಿ ಪ್ರಯಾಣಿಕರು, ಸಾರ್ವಜನಿಕರು ಹೇಳಿದ್ದರೂ ಇದುವರೆಗೂ ಯಾವುದೇ ಇಲಾಖೆಗಳು, ಅಧಿಕಾರಿಗಳು, ಜನಪ್ರತಿನಿಧಿಗಳು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಬಸ್ಸು ಚಾಲಕರೂ ಕೂಡಾ ಆ ಹೊಂಡದ ರಸ್ತೆಯಲ್ಲಿ ವೇಗವಾಗಿ ಬಸ್ಸು ಚಾಲನೆ ಮಾಡುತ್ತಾ ಸಾಗುವುದರ ಬಗ್ಗೆಯೂ ಸಾರ್ವಜನಿಕರು ದೂರಿದ್ದಾರೆ. ಆದರೆ ಯಾವ ಅವ್ಯವಸ್ಥೆ ಬಗ್ಗೆಯೂ ಎಲ್ಲಾ ಜನಪ್ರತಿನಿಧಿಗಳು ಮೌನವಹಿಸಿದ್ದರು. ಇದೀಗ ಬೆಳ್ಳಾರೆಯ ವಿಜಯ ಕುಮಾರ್‌ ಅವರಿಗೆ ಆಗಿರುವ ದೈಹಿಕ ಸಮಸ್ಯೆಗೆ ಯಾರು ಹೊಣೆ ? ಮೊಬೈಲ್‌ ಅಂಗಡಿ ಹೊಂದಿರುವ ಅವರು ಇಬ್ಬರು ಮಕ್ಕಳನ್ನು ಹೊಂದಿದ್ದಾರೆ. ತಾನು ಮಾಡದ ತಪ್ಪಿಗೆ, ಇಲಾಖೆಯ ಅವ್ಯವಸ್ಥೆಯಿಂದ ಆಗಿರುವ ಈ ದುರಂತದಿಂದ ಅವರ ಮುಂದಿನ  ಬದುಕಿನ ಪ್ರಶ್ನೆ ಏನು ? ಇಲಾಖೆಗಳು ಈ ಬಗ್ಗೆ ತಕ್ಷಣವೇ ಸೂಕ್ತ ಕ್ರಮಗೊಳ್ಳಬೇಕು, ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇಲಾಖೆಗಳ, ಗುತ್ತಿಗೆದಾರರ ಬೇಜವಾಬ್ದಾರಿಯಿಂದ ಜನಸಾಮಾನ್ಯರಿಗೆ ಆಗುವ ಇಂತಹ ತೊಂದರೆಗಳಿಗೆ ಇಲಾಖೆಗಳು ಹಾಗೂ ಗುತ್ತಿಗೆದಾರರೇ ಹೊಣೆಯಾಗಬೇಕು ಎಂದು ವಿಜಯ ಮಿತ್ರರು ಹೇಳಿದ್ದಾರೆ.

 

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೊಪ್ಪಳ | ಕುಡಿಯುವ ನೀರು  ಮತ್ತು ಮೇವಿನ ಸಮಸ್ಯೆ ಕುರಿತು  ಮುನ್ನೆಚ್ಚರಿಕಾ ಕ್ರಮ
April 5, 2025
10:21 PM
by: ದ ರೂರಲ್ ಮಿರರ್.ಕಾಂ
ಹುರಿದ ಅಡಿಕೆ ಆಮದು ತಡೆಗೆ ಕ್ರಮ – ಕ್ಯಾಂಪ್ಕೋ ಶ್ಲಾಘನೆ
April 5, 2025
9:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರು-ಸುಳ್ಯದ ಕೆಲವು ಕಡೆ ಭರ್ಜರಿ ಗಾಳಿ- ಮಳೆ
April 5, 2025
5:46 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 05-04-2025 | ಇಂದೂ ಅಲ್ಲಲ್ಲಿ ಗುಡುಗು ಸಹಿತ ಮಳೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |
April 5, 2025
1:02 PM
by: ಸಾಯಿಶೇಖರ್ ಕರಿಕಳ
ಹುರಿದ ಅಡಿಕೆ ಆಮದು ತಡೆಗೆ ಕ್ರಮ – ಕ್ಯಾಂಪ್ಕೋ ಶ್ಲಾಘನೆ

ಪ್ರಮುಖ ಸುದ್ದಿ

MIRROR FOCUS

ಕೊಪ್ಪಳ | ಕುಡಿಯುವ ನೀರು  ಮತ್ತು ಮೇವಿನ ಸಮಸ್ಯೆ ಕುರಿತು  ಮುನ್ನೆಚ್ಚರಿಕಾ ಕ್ರಮ
April 5, 2025
10:21 PM
by: ದ ರೂರಲ್ ಮಿರರ್.ಕಾಂ
ಕೊಪ್ಪಳ | ಕುಡಿಯುವ ನೀರು  ಮತ್ತು ಮೇವಿನ ಸಮಸ್ಯೆ ಕುರಿತು  ಮುನ್ನೆಚ್ಚರಿಕಾ ಕ್ರಮ
April 5, 2025
10:21 PM
by: ದ ರೂರಲ್ ಮಿರರ್.ಕಾಂ
ಹುರಿದ ಅಡಿಕೆ ಆಮದು ತಡೆಗೆ ಕ್ರಮ – ಕ್ಯಾಂಪ್ಕೋ ಶ್ಲಾಘನೆ
April 5, 2025
9:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರು-ಸುಳ್ಯದ ಕೆಲವು ಕಡೆ ಭರ್ಜರಿ ಗಾಳಿ- ಮಳೆ
April 5, 2025
5:46 PM
by: The Rural Mirror ಸುದ್ದಿಜಾಲ
ಹಬ್ಬದ ದಿನ 2 ಲಕ್ಷ ಸಸಿ ವಿತರಿಸಿದ ಅರಣ್ಯ ಇಲಾಖೆ
April 5, 2025
8:06 AM
by: The Rural Mirror ಸುದ್ದಿಜಾಲ

Editorial pick

ಹಬ್ಬದ ದಿನ 2 ಲಕ್ಷ ಸಸಿ ವಿತರಿಸಿದ ಅರಣ್ಯ ಇಲಾಖೆ
April 5, 2025
8:06 AM
by: The Rural Mirror ಸುದ್ದಿಜಾಲ
ಯುಗಾದಿ ಹಾಗೂ ಮಲೆನಾಡಿನ ಅಡಿಕೆ ಭವಿಷ್ಯ ಏನು…? | ಮಲೆನಾಡಿನ ಅಡಿಕೆ ಬೆಳೆಗಾರರು ಎಚ್ಚರಿಕೆ ವಹಿಸಬೇಕಾದ್ದೇನು…?
April 2, 2025
7:17 AM
by: ಪ್ರಬಂಧ ಅಂಬುತೀರ್ಥ
ಮೈಕ್ರೋಪ್ಲಾಸ್ಟಿಕ್‌ಗಳು ಕೃಷಿಗೆ ಅಡ್ಡಿ-ಇಳುವರಿಯ ಮೇಲೆ ಪರಿಣಾಮ | ವಿಜ್ಞಾನಿಗಳಿಂದ ಎಚ್ಚರಿಕೆ |
March 31, 2025
8:00 AM
by: ವಿಶೇಷ ಪ್ರತಿನಿಧಿ

ವಿಡಿಯೋ

ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ
ವಳಲಂಬೆ ಜಾತ್ರೆ
March 2, 2025
7:39 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಕೊಪ್ಪಳ | ಕುಡಿಯುವ ನೀರು  ಮತ್ತು ಮೇವಿನ ಸಮಸ್ಯೆ ಕುರಿತು  ಮುನ್ನೆಚ್ಚರಿಕಾ ಕ್ರಮ
April 5, 2025
10:21 PM
by: ದ ರೂರಲ್ ಮಿರರ್.ಕಾಂ
ಹುರಿದ ಅಡಿಕೆ ಆಮದು ತಡೆಗೆ ಕ್ರಮ – ಕ್ಯಾಂಪ್ಕೋ ಶ್ಲಾಘನೆ
April 5, 2025
9:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರು-ಸುಳ್ಯದ ಕೆಲವು ಕಡೆ ಭರ್ಜರಿ ಗಾಳಿ- ಮಳೆ
April 5, 2025
5:46 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 05-04-2025 | ಇಂದೂ ಅಲ್ಲಲ್ಲಿ ಗುಡುಗು ಸಹಿತ ಮಳೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |
April 5, 2025
1:02 PM
by: ಸಾಯಿಶೇಖರ್ ಕರಿಕಳ
ನಾರಾಯಣಪುರ ಜಲಾಶಯ ವ್ಯಾಪ್ತಿಯ ರೈತರ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ | ಮಾಜಿ ಸಚಿವ ನರಸಿಂಹ ನಾಯಕ್
April 5, 2025
12:22 PM
by: The Rural Mirror ಸುದ್ದಿಜಾಲ
2025 ರಲ್ಲಿ ಲಕ್ಷ್ಮಿ ನಾರಾಯಣ ಯೋಗ | ಮಹಾಸಪ್ತಮಿ ದಿನದ ವಿಶೇಷ ಲಾಭ
April 5, 2025
9:48 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಹಬ್ಬದ ದಿನ 2 ಲಕ್ಷ ಸಸಿ ವಿತರಿಸಿದ ಅರಣ್ಯ ಇಲಾಖೆ
April 5, 2025
8:06 AM
by: The Rural Mirror ಸುದ್ದಿಜಾಲ
ಹೊಸರುಚಿ | ಎಳೆಯ ಹಲಸಿನ ಕಾಯಿ ಪಕೋಡ
April 5, 2025
8:00 AM
by: ದಿವ್ಯ ಮಹೇಶ್
ಹವಾಮಾನ ಕೇಂದ್ರಗಳು, ಮಳೆ ಮಾಪನ ಕೇಂದ್ರಗಳನ್ನು ಸ್ಥಾಪಿಸುವಂತೆ ಮನವಿ
April 5, 2025
7:40 AM
by: ದ ರೂರಲ್ ಮಿರರ್.ಕಾಂ

ವಿಶೇಷ ವರದಿ

ಹಬ್ಬದ ದಿನ 2 ಲಕ್ಷ ಸಸಿ ವಿತರಿಸಿದ ಅರಣ್ಯ ಇಲಾಖೆ
April 5, 2025
8:06 AM
by: The Rural Mirror ಸುದ್ದಿಜಾಲ
ಕೃಷಿ ತಂತ್ರಜ್ಞಾನಗಳು ಪ್ರಯೋಗಾಲಯಗಳಿಂದ ಶೀಘ್ರವಾಗಿ ಕೃಷಿ ಭೂಮಿಗೆ ವರ್ಗಾವಣೆಯಾಗಬೇಕು
March 24, 2025
8:52 PM
by: ದ ರೂರಲ್ ಮಿರರ್.ಕಾಂ
ಮಲೆನಾಡು-ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಸಮಸ್ಯೆ ಎಲ್ಲಾಗುತ್ತಿದೆ…? | ಇಳುವರಿ ಕೊರೆತೆಯಾಗುತ್ತಿರುವುದು ಏಕೆ..? | ಏನು ಮಾಡಬಹುದು ಮುಂದೆ..?
March 19, 2025
11:23 AM
by: ಮಹೇಶ್ ಪುಚ್ಚಪ್ಪಾಡಿ
ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |
March 13, 2025
11:58 AM
by: ದ ರೂರಲ್ ಮಿರರ್.ಕಾಂ

OPINION

ಸಾರ್ವಜನಿಕ ಬದುಕಿನಲ್ಲಿ ನಿರಾಸೆಯ ಸ್ಫೋಟ…
April 2, 2025
6:40 AM
by: ರಮೇಶ್‌ ದೇಲಂಪಾಡಿ
ಸಾರ್ವಜನಿಕ ಬದುಕಿನಲ್ಲಿ ನಿರಾಸೆಯ ಸ್ಫೋಟ…
April 2, 2025
6:40 AM
by: ರಮೇಶ್‌ ದೇಲಂಪಾಡಿ
ಯೇನೆಕಲ್ಲು ಬಚ್ಚನಾಯಕ ನಮ್ಮ ಕಾರ್ಣಿಕದ ಆರಾಧ್ಯ ಶಕ್ತಿ
March 31, 2025
8:32 PM
by: ದ ರೂರಲ್ ಮಿರರ್.ಕಾಂ
ಸಾಗರ ತಾಲೂಕಿನ ನೀಚಡಿಯಲ್ಲೊಂದು ವಿಶಿಷ್ಟ “ಕೆರೆ ಹಬ್ಬ”
March 24, 2025
7:25 AM
by: ಪ್ರಬಂಧ ಅಂಬುತೀರ್ಥ
ನಭೋಮಂಡಲಕ್ಕೆ ಇಣುಕುನೋಟ | ಗಗನಯಾತ್ರಿಗಳನ್ನು ಸ್ವಾಗತಿಸೋಣ…|
March 18, 2025
9:52 PM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

You cannot copy content of this page - Copyright -The Rural Mirror

Join Our Group