Opinion

30ಕ್ಕೆ ಮುನ್ನ ಅಮ್ಮನಾಗಿ…!? | ಏಕೆ? ಎಂದು ಕೇಳುವ ಹುಡುಗಿಯರೇ ಇಂದು ಹೆಚ್ಚಾಗಿದ್ದಾರೆ….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿದ್ಯಾಭ್ಯಾಸ(Education), ನೌಕರಿಯ ಹುಡುಕಾಟ(Searching Job), ಸೂಕ್ತ ವರ(Bride groom) ಸಿಗುತ್ತಿಲ್ಲ, ಹೀಗೆ ನಾನಾ ಕಾರಣಗಳಿಂದಾಗಿ ಹುಡುಗಿಯರು(Girls) ಇಂದು ತಮ್ಮ ಮದುವೆಯನ್ನು(Marriage) ಮುಂದೂಡುತ್ತಾ ಬರುತ್ತಿದ್ದಾರೆ. 30 ವಯಸ್ಸಿನ ನಂತರ ಮದುವೆಯಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಮದುವೆಯಾದ ನಂತರ ಕೆಲ ವರ್ಷಗಳ ಕಾಲ ಮಕ್ಕಳ(Child) ಕಿರಿ ಕಿರಿ ಇಲ್ಲದೇ ಹಾಯಾಗಿರೋಣ ಎಂದು ಅಮ್ಮನಾಗುವುದನ್ನು(Mother) ಮುಂದೂಡುವವರೂ ಈಗ ಹೆಚ್ಚಾಗಿದ್ದಾರೆ. ಇಂದಿನ ಯುವತಿಯರಲ್ಲಿ ಅದಾಗಲೇ ಅನಿಯಮಿತ ಮುಟ್ಟು, PCOD ಗಳಂತಹ ಸಂತಾನ ಹೀನತೆಯ ಸಮಸ್ಯೆಗಳು ಹೆಚ್ಹು. ಮದುವೆಯ ಮುಖ್ಯ ಉದ್ದೇಶ ಈ ಎಲ್ಲದರ ನಡುವೆ ಕಳೆದುಹೋಗಿದೆ.

Advertisement
Advertisement

ಇದು ಸರಿಯಾದ ನಿರ್ಧಾರವೇ..?? ಖಂಡಿತವಾಗಿಯೂ ಅಲ್ಲ..! : ನಾವು ಅತ್ಯಂತ ಆರೋಗ್ಯವಂತ – ಶಕ್ತಿವಂತರಾಗಿ ಇದ್ದಾಗ ನಮಗೆ ಮಗು ಜನಿಸಿದರೆ, ಆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ. ನಾವು ಅಶಕ್ತರಾದಾಗ, ಅನಾರೋಗ್ಯ ಹೊಂದಿದಾಗ, ಜನಿಸುವ ಮಗು ಖಂಡಿತವಾಗಿಯೂ ಸದೃಢ ಇರುವುದಿಲ್ಲ. 20 ರಿಂದ 25 ವಯಸ್ಸಿನ ನಡುವೆ ನಾವು ಅತ್ಯಂತ ಶಕ್ತಿವಂತರಾಗಿರುತ್ತೇವೆ. ಹೀಗಾಗಿ ಈ ಅವಧಿಯಲ್ಲಿನ ಮದುವೆ – ಮಕ್ಕಳು ಅತ್ಯಂತ ಸೂಕ್ತ. ಸ್ವಲ್ಪ ತಡವಾಗಿದೆ ಎಂದರೂ ಕೂಡ 30ರೊಳಗೆ ಅಮ್ಮನಾಗುವುದು ಒಳ್ಳೆಯದು. ಏಕೆಂದರೆ 30 ರ ನಂತರ ಸಂತಾನ ಶಕ್ತಿ ಕ್ಷೀಣಿಸುತ್ತಾ ಹೋಗುತ್ತದೆ. 35 ರಷ್ಟು ಹೊತ್ತಿಗೆ ಮಹಿಳೆಯರ ಸಂತಾನ ಶಕ್ತಿ 50 ಪ್ರತಿಶತ ಕಡಿಮೆಯಾಗಿರುತ್ತದೆ. ಅಂದರೆ ಮಕ್ಕಳಾಗುವ ಸಾಧ್ಯತೆ ಕೇವಲ 50 ಪ್ರತಿಶತ ಮಾತ್ರ. 40 ರ ನಂತರ ಹುಟ್ಟುವ ಮಕ್ಕಳು ಇನ್ನೂ ಅಶಕ್ತ. ಮಕ್ಕಳು ಹುಟ್ಟುವ ಸಾಧ್ಯತೆಯೂ ಕೂಡ ಇನ್ನೂ ಕಡಿಮೆ. ನಮ್ಮ ಆರ್ಥಿಕ ಭವಿಷ್ಯವನ್ನು ಗಟ್ಟಿ ಮಾಡಿಕೊಳ್ಳುವ ಅನಿವಾರ್ಯತೆಯಲ್ಲಿ, ನಮ್ಮ Biology ಮತ್ತು ಮಕ್ಕಳ ಭವಿಷ್ಯವನ್ನು ಹಾಳು ಮಾಡುವುದು ಎಷ್ಟು ಸರಿ ಬನ್ನಿ. 30ರೊಳಗೆ ಮದುವೆಯಾಗಿ- ಅಮ್ಮನಾಗಿ. ಇದು ಪುರುಷರಿಗೆ ಕೂಡ ಅನ್ವಯವಾಗುತ್ತದೆ. ಸದೃಢ ಭಾರತವನ್ನು ಕಟ್ಟೋಣ.

ಬರಹ :
ಡಾ. ಶ್ರೀಶೈಲ ಬದಾಮಿ,
ಧಾರವಾಡ, 9480640182
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

11 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

13 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

14 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

15 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

16 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

17 hours ago