Advertisement
Opinion

30ಕ್ಕೆ ಮುನ್ನ ಅಮ್ಮನಾಗಿ…!? | ಏಕೆ? ಎಂದು ಕೇಳುವ ಹುಡುಗಿಯರೇ ಇಂದು ಹೆಚ್ಚಾಗಿದ್ದಾರೆ….!

Share

ವಿದ್ಯಾಭ್ಯಾಸ(Education), ನೌಕರಿಯ ಹುಡುಕಾಟ(Searching Job), ಸೂಕ್ತ ವರ(Bride groom) ಸಿಗುತ್ತಿಲ್ಲ, ಹೀಗೆ ನಾನಾ ಕಾರಣಗಳಿಂದಾಗಿ ಹುಡುಗಿಯರು(Girls) ಇಂದು ತಮ್ಮ ಮದುವೆಯನ್ನು(Marriage) ಮುಂದೂಡುತ್ತಾ ಬರುತ್ತಿದ್ದಾರೆ. 30 ವಯಸ್ಸಿನ ನಂತರ ಮದುವೆಯಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಮದುವೆಯಾದ ನಂತರ ಕೆಲ ವರ್ಷಗಳ ಕಾಲ ಮಕ್ಕಳ(Child) ಕಿರಿ ಕಿರಿ ಇಲ್ಲದೇ ಹಾಯಾಗಿರೋಣ ಎಂದು ಅಮ್ಮನಾಗುವುದನ್ನು(Mother) ಮುಂದೂಡುವವರೂ ಈಗ ಹೆಚ್ಚಾಗಿದ್ದಾರೆ. ಇಂದಿನ ಯುವತಿಯರಲ್ಲಿ ಅದಾಗಲೇ ಅನಿಯಮಿತ ಮುಟ್ಟು, PCOD ಗಳಂತಹ ಸಂತಾನ ಹೀನತೆಯ ಸಮಸ್ಯೆಗಳು ಹೆಚ್ಹು. ಮದುವೆಯ ಮುಖ್ಯ ಉದ್ದೇಶ ಈ ಎಲ್ಲದರ ನಡುವೆ ಕಳೆದುಹೋಗಿದೆ.

Advertisement
Advertisement

ಇದು ಸರಿಯಾದ ನಿರ್ಧಾರವೇ..?? ಖಂಡಿತವಾಗಿಯೂ ಅಲ್ಲ..! : ನಾವು ಅತ್ಯಂತ ಆರೋಗ್ಯವಂತ – ಶಕ್ತಿವಂತರಾಗಿ ಇದ್ದಾಗ ನಮಗೆ ಮಗು ಜನಿಸಿದರೆ, ಆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ. ನಾವು ಅಶಕ್ತರಾದಾಗ, ಅನಾರೋಗ್ಯ ಹೊಂದಿದಾಗ, ಜನಿಸುವ ಮಗು ಖಂಡಿತವಾಗಿಯೂ ಸದೃಢ ಇರುವುದಿಲ್ಲ. 20 ರಿಂದ 25 ವಯಸ್ಸಿನ ನಡುವೆ ನಾವು ಅತ್ಯಂತ ಶಕ್ತಿವಂತರಾಗಿರುತ್ತೇವೆ. ಹೀಗಾಗಿ ಈ ಅವಧಿಯಲ್ಲಿನ ಮದುವೆ – ಮಕ್ಕಳು ಅತ್ಯಂತ ಸೂಕ್ತ. ಸ್ವಲ್ಪ ತಡವಾಗಿದೆ ಎಂದರೂ ಕೂಡ 30ರೊಳಗೆ ಅಮ್ಮನಾಗುವುದು ಒಳ್ಳೆಯದು. ಏಕೆಂದರೆ 30 ರ ನಂತರ ಸಂತಾನ ಶಕ್ತಿ ಕ್ಷೀಣಿಸುತ್ತಾ ಹೋಗುತ್ತದೆ. 35 ರಷ್ಟು ಹೊತ್ತಿಗೆ ಮಹಿಳೆಯರ ಸಂತಾನ ಶಕ್ತಿ 50 ಪ್ರತಿಶತ ಕಡಿಮೆಯಾಗಿರುತ್ತದೆ. ಅಂದರೆ ಮಕ್ಕಳಾಗುವ ಸಾಧ್ಯತೆ ಕೇವಲ 50 ಪ್ರತಿಶತ ಮಾತ್ರ. 40 ರ ನಂತರ ಹುಟ್ಟುವ ಮಕ್ಕಳು ಇನ್ನೂ ಅಶಕ್ತ. ಮಕ್ಕಳು ಹುಟ್ಟುವ ಸಾಧ್ಯತೆಯೂ ಕೂಡ ಇನ್ನೂ ಕಡಿಮೆ. ನಮ್ಮ ಆರ್ಥಿಕ ಭವಿಷ್ಯವನ್ನು ಗಟ್ಟಿ ಮಾಡಿಕೊಳ್ಳುವ ಅನಿವಾರ್ಯತೆಯಲ್ಲಿ, ನಮ್ಮ Biology ಮತ್ತು ಮಕ್ಕಳ ಭವಿಷ್ಯವನ್ನು ಹಾಳು ಮಾಡುವುದು ಎಷ್ಟು ಸರಿ ಬನ್ನಿ. 30ರೊಳಗೆ ಮದುವೆಯಾಗಿ- ಅಮ್ಮನಾಗಿ. ಇದು ಪುರುಷರಿಗೆ ಕೂಡ ಅನ್ವಯವಾಗುತ್ತದೆ. ಸದೃಢ ಭಾರತವನ್ನು ಕಟ್ಟೋಣ.

ಬರಹ :
ಡಾ. ಶ್ರೀಶೈಲ ಬದಾಮಿ,
ಧಾರವಾಡ, 9480640182
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

12 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

13 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

13 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

13 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

13 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

13 hours ago