Advertisement
Opinion

30ಕ್ಕೆ ಮುನ್ನ ಅಮ್ಮನಾಗಿ…!? | ಏಕೆ? ಎಂದು ಕೇಳುವ ಹುಡುಗಿಯರೇ ಇಂದು ಹೆಚ್ಚಾಗಿದ್ದಾರೆ….!

Share

ವಿದ್ಯಾಭ್ಯಾಸ(Education), ನೌಕರಿಯ ಹುಡುಕಾಟ(Searching Job), ಸೂಕ್ತ ವರ(Bride groom) ಸಿಗುತ್ತಿಲ್ಲ, ಹೀಗೆ ನಾನಾ ಕಾರಣಗಳಿಂದಾಗಿ ಹುಡುಗಿಯರು(Girls) ಇಂದು ತಮ್ಮ ಮದುವೆಯನ್ನು(Marriage) ಮುಂದೂಡುತ್ತಾ ಬರುತ್ತಿದ್ದಾರೆ. 30 ವಯಸ್ಸಿನ ನಂತರ ಮದುವೆಯಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಮದುವೆಯಾದ ನಂತರ ಕೆಲ ವರ್ಷಗಳ ಕಾಲ ಮಕ್ಕಳ(Child) ಕಿರಿ ಕಿರಿ ಇಲ್ಲದೇ ಹಾಯಾಗಿರೋಣ ಎಂದು ಅಮ್ಮನಾಗುವುದನ್ನು(Mother) ಮುಂದೂಡುವವರೂ ಈಗ ಹೆಚ್ಚಾಗಿದ್ದಾರೆ. ಇಂದಿನ ಯುವತಿಯರಲ್ಲಿ ಅದಾಗಲೇ ಅನಿಯಮಿತ ಮುಟ್ಟು, PCOD ಗಳಂತಹ ಸಂತಾನ ಹೀನತೆಯ ಸಮಸ್ಯೆಗಳು ಹೆಚ್ಹು. ಮದುವೆಯ ಮುಖ್ಯ ಉದ್ದೇಶ ಈ ಎಲ್ಲದರ ನಡುವೆ ಕಳೆದುಹೋಗಿದೆ.

Advertisement
Advertisement

ಇದು ಸರಿಯಾದ ನಿರ್ಧಾರವೇ..?? ಖಂಡಿತವಾಗಿಯೂ ಅಲ್ಲ..! : ನಾವು ಅತ್ಯಂತ ಆರೋಗ್ಯವಂತ – ಶಕ್ತಿವಂತರಾಗಿ ಇದ್ದಾಗ ನಮಗೆ ಮಗು ಜನಿಸಿದರೆ, ಆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ. ನಾವು ಅಶಕ್ತರಾದಾಗ, ಅನಾರೋಗ್ಯ ಹೊಂದಿದಾಗ, ಜನಿಸುವ ಮಗು ಖಂಡಿತವಾಗಿಯೂ ಸದೃಢ ಇರುವುದಿಲ್ಲ. 20 ರಿಂದ 25 ವಯಸ್ಸಿನ ನಡುವೆ ನಾವು ಅತ್ಯಂತ ಶಕ್ತಿವಂತರಾಗಿರುತ್ತೇವೆ. ಹೀಗಾಗಿ ಈ ಅವಧಿಯಲ್ಲಿನ ಮದುವೆ – ಮಕ್ಕಳು ಅತ್ಯಂತ ಸೂಕ್ತ. ಸ್ವಲ್ಪ ತಡವಾಗಿದೆ ಎಂದರೂ ಕೂಡ 30ರೊಳಗೆ ಅಮ್ಮನಾಗುವುದು ಒಳ್ಳೆಯದು. ಏಕೆಂದರೆ 30 ರ ನಂತರ ಸಂತಾನ ಶಕ್ತಿ ಕ್ಷೀಣಿಸುತ್ತಾ ಹೋಗುತ್ತದೆ. 35 ರಷ್ಟು ಹೊತ್ತಿಗೆ ಮಹಿಳೆಯರ ಸಂತಾನ ಶಕ್ತಿ 50 ಪ್ರತಿಶತ ಕಡಿಮೆಯಾಗಿರುತ್ತದೆ. ಅಂದರೆ ಮಕ್ಕಳಾಗುವ ಸಾಧ್ಯತೆ ಕೇವಲ 50 ಪ್ರತಿಶತ ಮಾತ್ರ. 40 ರ ನಂತರ ಹುಟ್ಟುವ ಮಕ್ಕಳು ಇನ್ನೂ ಅಶಕ್ತ. ಮಕ್ಕಳು ಹುಟ್ಟುವ ಸಾಧ್ಯತೆಯೂ ಕೂಡ ಇನ್ನೂ ಕಡಿಮೆ. ನಮ್ಮ ಆರ್ಥಿಕ ಭವಿಷ್ಯವನ್ನು ಗಟ್ಟಿ ಮಾಡಿಕೊಳ್ಳುವ ಅನಿವಾರ್ಯತೆಯಲ್ಲಿ, ನಮ್ಮ Biology ಮತ್ತು ಮಕ್ಕಳ ಭವಿಷ್ಯವನ್ನು ಹಾಳು ಮಾಡುವುದು ಎಷ್ಟು ಸರಿ ಬನ್ನಿ. 30ರೊಳಗೆ ಮದುವೆಯಾಗಿ- ಅಮ್ಮನಾಗಿ. ಇದು ಪುರುಷರಿಗೆ ಕೂಡ ಅನ್ವಯವಾಗುತ್ತದೆ. ಸದೃಢ ಭಾರತವನ್ನು ಕಟ್ಟೋಣ.

Advertisement
ಬರಹ :
ಡಾ. ಶ್ರೀಶೈಲ ಬದಾಮಿ,
ಧಾರವಾಡ, 9480640182
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

15 hours ago

ಗೇರುಹಣ್ಣಿನ ಮೌಲ್ಯವರ್ಧನೆ : ಕೇರಳ ಕೃಷಿ ವಿವಿ ಸಾಧನೆ

ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit)  ಮೌಲ್ಯವಿದೆ. ಆದರೆ ಮೌಲ್ಯವರ್ಧನೆ(Value addition) ಮಾಡಿದಾಗ ಮಾತ್ರ!…

16 hours ago

ನಿಮಗೆ ಗೊತ್ತೇ ???? ಬಿದಿರಿನ ಬಗೆಗಿನ ಕೆಲವು ಆಸಕ್ತಿದಾಯಕ ಸಂಗತಿಗಳು

ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ.…

16 hours ago

ಮೊಬೈಲ್ ಫೋನ್ ಅನ್ನು ನಿಮ್ಮ ದಿಂಬಿನ ಪಕ್ಕದಲ್ಲಿ ಇಟ್ಟುಕೊಂಡು ಮಲಗತ್ತೀರಾ..? ಈ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿ…..!

ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…

17 hours ago

ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ : ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ : ಗ್ರಾಹಕರಿಗೆ ಜೋರಾದ ಖಾರದ ಅನುಭವ

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…

17 hours ago

Karnataka Weather |11-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

20 hours ago