ಸುದ್ದಿಗಳು

#Beijingfloods | ತೀವ್ರ ಪ್ರವಾಹಕ್ಕೆ ತುತ್ತಾದ ಬೀಜಿಂಗ್ | ಚೀನಾದ ರಾಜಧಾನಿಯಲ್ಲಿ 140 ವರ್ಷಗಳಲ್ಲಿ ಅತೀ ಹೆಚ್ಚು ಮಳೆ | 744 ಮಿಮೀ ಮಳೆ ದಾಖಲು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚೀನಾದ ರಾಜಧಾನಿಯು ಕಳೆದ 5  ದಿನಗಳಲ್ಲಿ ಭೀಕರ ಮಳೆಗೆ ತುತ್ತಾಗಿದೆ. ಸುಮಾರು 140  ವರ್ಷಗಳಲ್ಲಿ ಅತಿ ಹೆಚ್ಚು ಮಳೆಯನ್ನು ದಾಖಲಿಸಿದೆ. ಶನಿವಾರದಿಂದ ಬುಧವಾರ ಬೆಳಿಗ್ಗೆವರೆಗೆ  744.8 ಮಿಲಿಮೀಟರ್  ಮಳೆ ದಾಖಲಾಗಿದೆ ಎಂದು ಬೀಜಿಂಗ್ ಹವಾಮಾನ ಬ್ಯೂರೋ  ತಿಳಿಸಿದೆ.

Advertisement
Advertisement

ದಾಖಲೆಯ ಮಳೆಯ ಕಾರಣದಿಂದ ಬೀಜಿಂಗ್ ಮತ್ತು ಸುತ್ತಮುತ್ತಲಿನ ಪ್ರಾಂತ್ಯದ ಹೆಬೈ ತೀವ್ರ ಪ್ರವಾಹಕ್ಕೆ ತುತ್ತಾಗಿದೆ. ನೀರು ಅಪಾಯಕಾರಿ ಮಟ್ಟಕ್ಕೆ ಏರಿತು. ಮಳೆಯಿಂದಾಗಿ ರಸ್ತೆಗಳು ಹಾಳಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕುಡಿಯುವ ನೀರು ಸಾಗಿಸುವ ಪೈಪ್‌ಗಳು ಸಹ ಹಾನಿಗೊಳಗಾಗಿದೆ. ಭಾರೀ ಮಳೆಗೆ ರಸ್ತೆ, ಸಣ್ಣ ತೊರೆಗಳು ನದಿಗಳ ಮಾದರಿಯಲ್ಲಿ ನೀರು ಹರಿಯಿತು. ಬೀಜಿಂಗ್ ಸುತ್ತಮುತ್ತಲಿನ ಧಾರಾಕಾರ ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ ಬುಧವಾರ 21 ಕ್ಕೆ ಏರಿದೆ. ಹಬೈ ಪ್ರಾಂತ್ಯದಲ್ಲೂ ಭಾರೀ ಮಳೆಯ ಕಾರಣದಿಂದ ಈಗಾಗಲೇ ಸುಮಾರು 8,50,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಹೆಬೈ ಪ್ರಾಂತ್ಯದ ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಮಳೆಯ ಹಿಂದಿನ ದಾಖಲೆಯು 1891 ರಲ್ಲಿ ದಾಖಲಾಗಿತ್ತು. ಬೀಜಿಂಗ್ ಹವಾಮಾನ ಬ್ಯೂರೋ ಪ್ರಕಾರ ಅಂದು 609 ಮಿಲಿಮೀಟರ್  ಮಳೆ ದಾಖಲಾಗಿತ್ತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…

12 hours ago

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

15 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

1 day ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

2 days ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

2 days ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

2 days ago