Advertisement
ಸುದ್ದಿಗಳು

#Beijingfloods | ತೀವ್ರ ಪ್ರವಾಹಕ್ಕೆ ತುತ್ತಾದ ಬೀಜಿಂಗ್ | ಚೀನಾದ ರಾಜಧಾನಿಯಲ್ಲಿ 140 ವರ್ಷಗಳಲ್ಲಿ ಅತೀ ಹೆಚ್ಚು ಮಳೆ | 744 ಮಿಮೀ ಮಳೆ ದಾಖಲು |

Share

ಚೀನಾದ ರಾಜಧಾನಿಯು ಕಳೆದ 5  ದಿನಗಳಲ್ಲಿ ಭೀಕರ ಮಳೆಗೆ ತುತ್ತಾಗಿದೆ. ಸುಮಾರು 140  ವರ್ಷಗಳಲ್ಲಿ ಅತಿ ಹೆಚ್ಚು ಮಳೆಯನ್ನು ದಾಖಲಿಸಿದೆ. ಶನಿವಾರದಿಂದ ಬುಧವಾರ ಬೆಳಿಗ್ಗೆವರೆಗೆ  744.8 ಮಿಲಿಮೀಟರ್  ಮಳೆ ದಾಖಲಾಗಿದೆ ಎಂದು ಬೀಜಿಂಗ್ ಹವಾಮಾನ ಬ್ಯೂರೋ  ತಿಳಿಸಿದೆ.

Advertisement
Advertisement

Advertisement

ದಾಖಲೆಯ ಮಳೆಯ ಕಾರಣದಿಂದ ಬೀಜಿಂಗ್ ಮತ್ತು ಸುತ್ತಮುತ್ತಲಿನ ಪ್ರಾಂತ್ಯದ ಹೆಬೈ ತೀವ್ರ ಪ್ರವಾಹಕ್ಕೆ ತುತ್ತಾಗಿದೆ. ನೀರು ಅಪಾಯಕಾರಿ ಮಟ್ಟಕ್ಕೆ ಏರಿತು. ಮಳೆಯಿಂದಾಗಿ ರಸ್ತೆಗಳು ಹಾಳಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕುಡಿಯುವ ನೀರು ಸಾಗಿಸುವ ಪೈಪ್‌ಗಳು ಸಹ ಹಾನಿಗೊಳಗಾಗಿದೆ. ಭಾರೀ ಮಳೆಗೆ ರಸ್ತೆ, ಸಣ್ಣ ತೊರೆಗಳು ನದಿಗಳ ಮಾದರಿಯಲ್ಲಿ ನೀರು ಹರಿಯಿತು. ಬೀಜಿಂಗ್ ಸುತ್ತಮುತ್ತಲಿನ ಧಾರಾಕಾರ ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ ಬುಧವಾರ 21 ಕ್ಕೆ ಏರಿದೆ. ಹಬೈ ಪ್ರಾಂತ್ಯದಲ್ಲೂ ಭಾರೀ ಮಳೆಯ ಕಾರಣದಿಂದ ಈಗಾಗಲೇ ಸುಮಾರು 8,50,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಹೆಬೈ ಪ್ರಾಂತ್ಯದ ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಮಳೆಯ ಹಿಂದಿನ ದಾಖಲೆಯು 1891 ರಲ್ಲಿ ದಾಖಲಾಗಿತ್ತು. ಬೀಜಿಂಗ್ ಹವಾಮಾನ ಬ್ಯೂರೋ ಪ್ರಕಾರ ಅಂದು 609 ಮಿಲಿಮೀಟರ್  ಮಳೆ ದಾಖಲಾಗಿತ್ತು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರದಲ್ಲಿ ಸೌರ ವಿದ್ಯುತ್ ಯೋಜನೆ ಜಾರಿ | ಒಣಗುತ್ತಿರುವ ತೋಟವನ್ನು ಉಳಿಸಿಕೊಂಡ ರೈತರು |

ಕೋಲಾರ ಜಿಲ್ಲೆಯ 9 ಮಂದಿ ರೈತರು ಕೇಂದ್ರ ಸರ್ಕಾರದಿಂದ ಸಹಾಯಧನದೊಂದಿಗೆ ಸೌರ ವಿದ್ಯುತ್…

6 hours ago

ಅ.3-14 | ಮಂಗಳೂರಿನ ಕುದ್ರೋಳಿ ದಸರಾ | ದಸರಾ ಮೆರವಣಿಗೆ ವೇಳೆ ಡಿಜೆ ಮ್ಯೂಸಿಕ್ ಕಡಿಮೆ ಆದ್ಯತೆಗೆ ಮನವಿ |

ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದ ಕುದ್ರೋಳಿಯ ಶ್ರೀಗೋಕರ್ಣನಾಥ ಕ್ಷೇತ್ರದ ನವರಾತ್ರಿ ಉತ್ಸವ…

9 hours ago

ಕಾವೇರಿ ವಿಚಾರದಲ್ಲಿ ರಾಜಕೀಯ ಸಲ್ಲದು | ತಮಿಳುನಾಡಿನ ರೈತರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ

ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸಾಮಿ…

9 hours ago

2025ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ,ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ…

9 hours ago

ರಾಜ್ಯ ಚೆಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರಾಗಿ ರಮೇಶ್‌ ಕೋಟೆ ಆಯ್ಕೆ

ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ನ (KSCA) ಉಪಾಧ್ಯಕ್ಷರಾಗಿ 2024-27ರ ಅವಧಿಗೆ ರಮೇಶ್‌…

14 hours ago

ಹವಾಮಾನ ವರದಿ | 30-09-2024 | ಗುಡುಗು ಸಹಿತ ಮಳೆ ಸಾಧ್ಯತೆ |

ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿರುವಿಕೆ ಪರಿಣಾಮದಿಂದ ಮುಂಗಾರು ಮಾರುತಗಳು ತಮಿಳುನಾಡು ಮೂಲಕ ರಾಜ್ಯಕ್ಕೆ…

15 hours ago