ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪ ವಿಭಾಗದಲ್ಲಿ ಗೊಣ್ಣೆ ಹುಳ್ಳುಗಳ ಕಾಟ ಶುರುವಾಗಿದ್ದು, ರೈತರು ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಮೆಕ್ಕೆಜೋಳ, ಕಬ್ಬು, ಕೊತ್ತಂಬರಿ ಸೇರಿದಂತೆ ಎಲ್ಲ ಬೆಳೆಗಳು ಕೀಟ ಬಾಧೆಗೆ ತುತ್ತಾಗಿ ಹಾಳಾಗುತ್ತಿವೆ. ಕೀಟನಾಶಕ ಸಿಂಪಡಿಸಿದರೂ ಗೊಣ್ಣೆ ಹುಳುಗಳ ನಿಯಂತ್ರಣ ಕಂಡುಬರುತ್ತಿಲ್ಲ.
ಗೊಣ್ಣೆಹುಳ್ಳು ನಿಯಂತ್ರಣಕ್ಕೆ ಕೃಷಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಸರ್ಕಾರ ಸೂಕ್ತ ರೀತಿಯಲ್ಲಿ ಪರಿಹಾರ ನೀಡಬೇಕು ಎಂದು ರೈತ ಮಂಜುನಾಥ ಪರಗೌಡ ಒತ್ತಾಯಿಸಿದರು. ಗೊಣ್ಣೆಹುಳು ಕಂಡುಬಂದ ಪ್ರದೇಶಗಳಲ್ಲಿ ವಿಜ್ಞಾನಿಗಳ ಜೊತೆಗೂಡಿ ಪರಿಶೀಲನೆ ನಡೆಸಲಾಗಿದ್ದು, ಅದರ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಸಲಹೆ ನೀಡಲಾಗುತ್ತಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಡಿ.ಬಿ. ಚೌಹಾಣ್ ಹೇಳಿದ್ದಾರೆ.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…