ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪ ವಿಭಾಗದಲ್ಲಿ ಗೊಣ್ಣೆ ಹುಳ್ಳುಗಳ ಕಾಟ ಶುರುವಾಗಿದ್ದು, ರೈತರು ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಮೆಕ್ಕೆಜೋಳ, ಕಬ್ಬು, ಕೊತ್ತಂಬರಿ ಸೇರಿದಂತೆ ಎಲ್ಲ ಬೆಳೆಗಳು ಕೀಟ ಬಾಧೆಗೆ ತುತ್ತಾಗಿ ಹಾಳಾಗುತ್ತಿವೆ. ಕೀಟನಾಶಕ ಸಿಂಪಡಿಸಿದರೂ ಗೊಣ್ಣೆ ಹುಳುಗಳ ನಿಯಂತ್ರಣ ಕಂಡುಬರುತ್ತಿಲ್ಲ.
ಗೊಣ್ಣೆಹುಳ್ಳು ನಿಯಂತ್ರಣಕ್ಕೆ ಕೃಷಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಸರ್ಕಾರ ಸೂಕ್ತ ರೀತಿಯಲ್ಲಿ ಪರಿಹಾರ ನೀಡಬೇಕು ಎಂದು ರೈತ ಮಂಜುನಾಥ ಪರಗೌಡ ಒತ್ತಾಯಿಸಿದರು. ಗೊಣ್ಣೆಹುಳು ಕಂಡುಬಂದ ಪ್ರದೇಶಗಳಲ್ಲಿ ವಿಜ್ಞಾನಿಗಳ ಜೊತೆಗೂಡಿ ಪರಿಶೀಲನೆ ನಡೆಸಲಾಗಿದ್ದು, ಅದರ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಸಲಹೆ ನೀಡಲಾಗುತ್ತಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಡಿ.ಬಿ. ಚೌಹಾಣ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…