ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪ ವಿಭಾಗದಲ್ಲಿ ಗೊಣ್ಣೆ ಹುಳ್ಳುಗಳ ಕಾಟ ಶುರುವಾಗಿದ್ದು, ರೈತರು ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಮೆಕ್ಕೆಜೋಳ, ಕಬ್ಬು, ಕೊತ್ತಂಬರಿ ಸೇರಿದಂತೆ ಎಲ್ಲ ಬೆಳೆಗಳು ಕೀಟ ಬಾಧೆಗೆ ತುತ್ತಾಗಿ ಹಾಳಾಗುತ್ತಿವೆ. ಕೀಟನಾಶಕ ಸಿಂಪಡಿಸಿದರೂ ಗೊಣ್ಣೆ ಹುಳುಗಳ ನಿಯಂತ್ರಣ ಕಂಡುಬರುತ್ತಿಲ್ಲ.
ಗೊಣ್ಣೆಹುಳ್ಳು ನಿಯಂತ್ರಣಕ್ಕೆ ಕೃಷಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಸರ್ಕಾರ ಸೂಕ್ತ ರೀತಿಯಲ್ಲಿ ಪರಿಹಾರ ನೀಡಬೇಕು ಎಂದು ರೈತ ಮಂಜುನಾಥ ಪರಗೌಡ ಒತ್ತಾಯಿಸಿದರು. ಗೊಣ್ಣೆಹುಳು ಕಂಡುಬಂದ ಪ್ರದೇಶಗಳಲ್ಲಿ ವಿಜ್ಞಾನಿಗಳ ಜೊತೆಗೂಡಿ ಪರಿಶೀಲನೆ ನಡೆಸಲಾಗಿದ್ದು, ಅದರ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಸಲಹೆ ನೀಡಲಾಗುತ್ತಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಡಿ.ಬಿ. ಚೌಹಾಣ್ ಹೇಳಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…