ಬೆಳ್ಳಾರೆ | ಮೂಳೆ ಖನಿಜಾಂಶ ತಪಾಸಣಾ ಶಿಬಿರ

January 16, 2023
2:30 PM

ಬೆಳ್ಳಾರೆಯ ವೇದಾಮೃತ ಚಿಕಿತ್ಸಾಲಯದಲ್ಲಿ ಉಚಿತ ಮೂಳೆ ಖನಿಜಾಂಶ ಸಾಂದ್ರತೆ (BMD TEST)ತಪಾಸಣಾ ಶಿಬಿರವು ಬೆಳ್ಳಾರೆಯ ಕೆಳಗಿನ ಪೇಟೆಯಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಚಿಕಿತ್ಸಾಲಯದಲ್ಲಿ ಉಚಿತ ಮೂಳೆ ಖನಿಜಾಂಶ ಸಾಂದ್ರತೆ (BMD TEST) ತಪಾಸಣಾ ಶಿಬಿರ ನಡೆಯಿತು.
 ಪ್ರದೀಪ್ ಕುಮಾರ್ ರೈ ಪನ್ನೆ ಅವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ, ಶುಭ ಹಾರೈಸಿದರು.‌ ಶಿಬಿರವು ಬೆಳಗ್ಗೆ 10ರಿಂದ ಸಂಜೆ 3 ರವರೆಗೆ ಜರುಗಿತು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದ ಸದುಪಯೋಗ ಪಡೆದುಕೊಂಡರೆಂದು ಡಾ.ಕಾವ್ಯಾ ಜೆ.ಎಚ್‌. ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!
June 12, 2026
6:58 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ
June 11, 2026
7:43 PM
by: ದ ರೂರಲ್ ಮಿರರ್.ಕಾಂ
ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ
June 11, 2026
7:36 PM
by: ದ ರೂರಲ್ ಮಿರರ್.ಕಾಂ
ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ
June 11, 2026
6:56 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror