ಬೆಳ್ಳಾರೆಯ ವೇದಾಮೃತ ಚಿಕಿತ್ಸಾಲಯದಲ್ಲಿ ಉಚಿತ ಮೂಳೆ ಖನಿಜಾಂಶ ಸಾಂದ್ರತೆ (BMD TEST)ತಪಾಸಣಾ ಶಿಬಿರವು ಬೆಳ್ಳಾರೆಯ ಕೆಳಗಿನ ಪೇಟೆಯಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಚಿಕಿತ್ಸಾಲಯದಲ್ಲಿ ಉಚಿತ ಮೂಳೆ ಖನಿಜಾಂಶ ಸಾಂದ್ರತೆ (BMD TEST) ತಪಾಸಣಾ ಶಿಬಿರ ನಡೆಯಿತು.
ಪ್ರದೀಪ್ ಕುಮಾರ್ ರೈ ಪನ್ನೆ ಅವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಶಿಬಿರವು ಬೆಳಗ್ಗೆ 10ರಿಂದ ಸಂಜೆ 3 ರವರೆಗೆ ಜರುಗಿತು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದ ಸದುಪಯೋಗ ಪಡೆದುಕೊಂಡರೆಂದು ಡಾ.ಕಾವ್ಯಾ ಜೆ.ಎಚ್. ತಿಳಿಸಿದ್ದಾರೆ.
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…
ಹೆಣ್ಣಿನ ಸ್ಥಾನಮಾನ, ಶೋಷಣೆ ಮತ್ತು ಸಬಲೀಕರಣದ ಪ್ರಶ್ನೆ ಬಂದಾಗ ತ್ಯಾಗ ಮತ್ತು ಮಮತೆಯ…
ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು,…
ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ,…
ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…