Advertisement
ಸುದ್ದಿಗಳು

ಅ.10 | ಬೆಳ್ಳಾರೆಯಲ್ಲಿ ವೇದಾಮೃತ ಚಿಕಿತ್ಸಾಲಯ ಆರಂಭ | ಪಾರಂಪರಿಕ ಆಯುರ್ವೇದ ಔಷಧಿ ಇಲ್ಲಿ ಲಭ್ಯ |

Share

ಸುಳ್ಯ ತಾಲೂಕಿನ ಬೆಳ್ಳಾರೆಯ ಕೆಳಗಿನ ಪೇಟೆ ಸಿ.ಎ.ಬ್ಯಾಂಕಿನ ಹತ್ತಿರ ಹರ್ಷ ಕಾಂಪ್ಲೆಕ್ಸ್ ನಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಆಯುರ್ವೇದ ಚಿಕಿತ್ಸಾಲಯವು ಅ.10 ರಂದು ಶುಭಾರಂಭಗೊಳ್ಳಲಿದೆ.

Advertisement

ಈ ಚಿಕಿತ್ಸಾಲಯದಲ್ಲಿ ಪ್ರಮುಖವಾಗಿ ಸೋರಿಯಾಸಿಸ್, ಏಕ್ಸಿಮಾ, ಮೊಡವೆ ಮುಂತಾದ ಚರ್ಮರೋಗಗಳು, ರುಮಾಟೈಡ್ ಆರ್ಥ್ರೈಟಿಸ್, ಆಸ್ಟಿಯೋ ಆರ್ಥ್ರೈಟಿಸ್, ಕತ್ತುನೋವು, ಸೊಂಟನೋವು, ಮಂಡಿನೋವು, ಪಾರ್ಶ್ವವಾಯು, ಬೆಲ್ಸ್ ಪಾಲ್ಸಿ, ಮಸ್ಕ್ಯುಲರ್ ದಿಸ್ಟ್ರೋಫಿ, ಸಾಯಾಟಿಕ, ಗುಲಿಯನ್ ಬರ್ರಿ ಸಿಂಡ್ರೋಮ್, ಸೆರೆಬ್ರಲ್ ಪಾಲ್ಸಿ, ಮೈಗ್ರೈನ್, ಸೈನಸೈಟಿಸ್, ಕೂದಲ ಉದುರುವಿಕೆ, ಬೊಕ್ಕತಲೆ, ಬಾಲನೆರೆ, ಅನೀಮಿಯಾ, ಪೈಲ್ಸ್, ಫಿಸ್ಟುಲಾ, ಪಿತ್ತಕೋಶದ ಕಲ್ಲು, ಮೂತ್ರಪಿಂಡದಲ್ಲಿನ ಕಲ್ಲು, ಲಿವರ್, ಕಿಡ್ನಿ, ಹಾರ್ಟ್, ಶ್ವಾಸಕೋಶ ಸಂಬಂಧಿ ಖಾಯಿಲೆಗಳು, ಐ ಬಿ ಎಸ್ (ಗ್ರಹಣಿ ರೋಗ), ಥೈರಾಯ್ಡ್, ಮಧುಮೇಹ, ರಕ್ತದೊತ್ತಡ, ಬೊಜ್ಜು, ಬಿಳಿಸೆರಗು, ಪಿ ಸಿ ಒ ಡಿ, ಬಂಜೆತನ, ತಪ್ಪಾದ ಜೀವನ ಶೈಲಿಯಿಂದ ಉಂಟಾಗುವ ಖಾಯಿಲೆಗಳು, ವೃದ್ಧಾಪ್ಯ ಸಂಬಂಧಿ ಖಾಯಿಲೆಗಳು ಮುಂತಾದ ದೀರ್ಘಕಾಲೀನ ವ್ಯಾಧಿಗಳಿಗೆ ಅತ್ಯುತ್ಕೃಷ್ಟ ಪುರಾತನ ಆಯುರ್ವೇದ ಔಷಧಿ ಹಾಗೂ ಚಿಕಿತ್ಸೆಗಳನ್ನು ನೀಡಲಾಗುವುದು. ಅಲ್ಲದೆ ಕಾಲೋಚಿತ ಖಾಯಿಲೆಗಳನ್ನು ತಡೆಗಟ್ಟಲು ಮತ್ತು ಆರೋಗ್ಯದ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಸೂಕ್ತ ಪಂಚಕರ್ಮ ಚಿಕಿತ್ಸೆಗಳು, ಗರ್ಭಿಣಿಯರಿಗೆ, ಮಕ್ಕಳಿಗೆ ಮತ್ತು ಬಾಣಂತಿಯರಿಗೆ ಸೂಕ್ತ ಚಿಕಿತ್ಸೆ ಹಾಗೂ ಸಲಹೆಗಳು, ರೋಗೋಚಿತ ಪಥ್ಯಪಾಲನೆ (ಡಯೆಟ್) ಸಲಹೆಗಳನ್ನು ನೀಡಲಾಗುವುದು.

ಅಲ್ಲದೆ ಪ್ರತಿ ತಿಂಗಳ ಪುಷ್ಯ ನಕ್ಷತ್ರದಂದು 16 ವರ್ಷದೊಳಗಿನ ಮಕ್ಕಳಿಗೆ ಸ್ವರ್ಣ ಪ್ರಾಶಾನ ನೀಡಲಾಗುವುದು.ಮಾರ್ಗಶಿರ ಪೌರ್ಣಮಿಯಂದು ಕೆಮ್ಮು, ಅಲರ್ಜಿ, ದಮ್ಮು, ಅಸ್ತಮಾ ಖಾಯಿಲೆಗಳಿಗೆ ಪಾರಂಪರಿಕ ಆಯುರ್ವೇದ ಔಷಧಿ ನೀಡಲಾಗುವುದು ಎಂದು ಡಾ.ಕಾವ್ಯಾ ಜೆ.ಎಚ್‌. ತಿಳಿಸಿದ್ದಾರೆ.( ವೈದ್ಯರ ಸಂಪರ್ಕ -9741439354)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

4 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

4 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

4 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

4 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago