ಸುಳ್ಯ ತಾಲೂಕಿನ ಬೆಳ್ಳಾರೆಯ ಕೆಳಗಿನ ಪೇಟೆ ಸಿ.ಎ.ಬ್ಯಾಂಕಿನ ಹತ್ತಿರ ಹರ್ಷ ಕಾಂಪ್ಲೆಕ್ಸ್ ನಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಆಯುರ್ವೇದ ಚಿಕಿತ್ಸಾಲಯವು ಅ.10 ರಂದು ಶುಭಾರಂಭಗೊಳ್ಳಲಿದೆ.
ಈ ಚಿಕಿತ್ಸಾಲಯದಲ್ಲಿ ಪ್ರಮುಖವಾಗಿ ಸೋರಿಯಾಸಿಸ್, ಏಕ್ಸಿಮಾ, ಮೊಡವೆ ಮುಂತಾದ ಚರ್ಮರೋಗಗಳು, ರುಮಾಟೈಡ್ ಆರ್ಥ್ರೈಟಿಸ್, ಆಸ್ಟಿಯೋ ಆರ್ಥ್ರೈಟಿಸ್, ಕತ್ತುನೋವು, ಸೊಂಟನೋವು, ಮಂಡಿನೋವು, ಪಾರ್ಶ್ವವಾಯು, ಬೆಲ್ಸ್ ಪಾಲ್ಸಿ, ಮಸ್ಕ್ಯುಲರ್ ದಿಸ್ಟ್ರೋಫಿ, ಸಾಯಾಟಿಕ, ಗುಲಿಯನ್ ಬರ್ರಿ ಸಿಂಡ್ರೋಮ್, ಸೆರೆಬ್ರಲ್ ಪಾಲ್ಸಿ, ಮೈಗ್ರೈನ್, ಸೈನಸೈಟಿಸ್, ಕೂದಲ ಉದುರುವಿಕೆ, ಬೊಕ್ಕತಲೆ, ಬಾಲನೆರೆ, ಅನೀಮಿಯಾ, ಪೈಲ್ಸ್, ಫಿಸ್ಟುಲಾ, ಪಿತ್ತಕೋಶದ ಕಲ್ಲು, ಮೂತ್ರಪಿಂಡದಲ್ಲಿನ ಕಲ್ಲು, ಲಿವರ್, ಕಿಡ್ನಿ, ಹಾರ್ಟ್, ಶ್ವಾಸಕೋಶ ಸಂಬಂಧಿ ಖಾಯಿಲೆಗಳು, ಐ ಬಿ ಎಸ್ (ಗ್ರಹಣಿ ರೋಗ), ಥೈರಾಯ್ಡ್, ಮಧುಮೇಹ, ರಕ್ತದೊತ್ತಡ, ಬೊಜ್ಜು, ಬಿಳಿಸೆರಗು, ಪಿ ಸಿ ಒ ಡಿ, ಬಂಜೆತನ, ತಪ್ಪಾದ ಜೀವನ ಶೈಲಿಯಿಂದ ಉಂಟಾಗುವ ಖಾಯಿಲೆಗಳು, ವೃದ್ಧಾಪ್ಯ ಸಂಬಂಧಿ ಖಾಯಿಲೆಗಳು ಮುಂತಾದ ದೀರ್ಘಕಾಲೀನ ವ್ಯಾಧಿಗಳಿಗೆ ಅತ್ಯುತ್ಕೃಷ್ಟ ಪುರಾತನ ಆಯುರ್ವೇದ ಔಷಧಿ ಹಾಗೂ ಚಿಕಿತ್ಸೆಗಳನ್ನು ನೀಡಲಾಗುವುದು. ಅಲ್ಲದೆ ಕಾಲೋಚಿತ ಖಾಯಿಲೆಗಳನ್ನು ತಡೆಗಟ್ಟಲು ಮತ್ತು ಆರೋಗ್ಯದ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಸೂಕ್ತ ಪಂಚಕರ್ಮ ಚಿಕಿತ್ಸೆಗಳು, ಗರ್ಭಿಣಿಯರಿಗೆ, ಮಕ್ಕಳಿಗೆ ಮತ್ತು ಬಾಣಂತಿಯರಿಗೆ ಸೂಕ್ತ ಚಿಕಿತ್ಸೆ ಹಾಗೂ ಸಲಹೆಗಳು, ರೋಗೋಚಿತ ಪಥ್ಯಪಾಲನೆ (ಡಯೆಟ್) ಸಲಹೆಗಳನ್ನು ನೀಡಲಾಗುವುದು.
ಅಲ್ಲದೆ ಪ್ರತಿ ತಿಂಗಳ ಪುಷ್ಯ ನಕ್ಷತ್ರದಂದು 16 ವರ್ಷದೊಳಗಿನ ಮಕ್ಕಳಿಗೆ ಸ್ವರ್ಣ ಪ್ರಾಶಾನ ನೀಡಲಾಗುವುದು.ಮಾರ್ಗಶಿರ ಪೌರ್ಣಮಿಯಂದು ಕೆಮ್ಮು, ಅಲರ್ಜಿ, ದಮ್ಮು, ಅಸ್ತಮಾ ಖಾಯಿಲೆಗಳಿಗೆ ಪಾರಂಪರಿಕ ಆಯುರ್ವೇದ ಔಷಧಿ ನೀಡಲಾಗುವುದು ಎಂದು ಡಾ.ಕಾವ್ಯಾ ಜೆ.ಎಚ್. ತಿಳಿಸಿದ್ದಾರೆ.( ವೈದ್ಯರ ಸಂಪರ್ಕ -9741439354)
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…