ಸುಳ್ಯ ತಾಲೂಕಿನ ಬೆಳ್ಳಾರೆಯ ಕೆಳಗಿನ ಪೇಟೆ ಸಿ.ಎ.ಬ್ಯಾಂಕಿನ ಹತ್ತಿರ ಹರ್ಷ ಕಾಂಪ್ಲೆಕ್ಸ್ ನಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಆಯುರ್ವೇದ ಚಿಕಿತ್ಸಾಲಯವು ಅ.10 ರಂದು ಶುಭಾರಂಭಗೊಳ್ಳಲಿದೆ.
ಈ ಚಿಕಿತ್ಸಾಲಯದಲ್ಲಿ ಪ್ರಮುಖವಾಗಿ ಸೋರಿಯಾಸಿಸ್, ಏಕ್ಸಿಮಾ, ಮೊಡವೆ ಮುಂತಾದ ಚರ್ಮರೋಗಗಳು, ರುಮಾಟೈಡ್ ಆರ್ಥ್ರೈಟಿಸ್, ಆಸ್ಟಿಯೋ ಆರ್ಥ್ರೈಟಿಸ್, ಕತ್ತುನೋವು, ಸೊಂಟನೋವು, ಮಂಡಿನೋವು, ಪಾರ್ಶ್ವವಾಯು, ಬೆಲ್ಸ್ ಪಾಲ್ಸಿ, ಮಸ್ಕ್ಯುಲರ್ ದಿಸ್ಟ್ರೋಫಿ, ಸಾಯಾಟಿಕ, ಗುಲಿಯನ್ ಬರ್ರಿ ಸಿಂಡ್ರೋಮ್, ಸೆರೆಬ್ರಲ್ ಪಾಲ್ಸಿ, ಮೈಗ್ರೈನ್, ಸೈನಸೈಟಿಸ್, ಕೂದಲ ಉದುರುವಿಕೆ, ಬೊಕ್ಕತಲೆ, ಬಾಲನೆರೆ, ಅನೀಮಿಯಾ, ಪೈಲ್ಸ್, ಫಿಸ್ಟುಲಾ, ಪಿತ್ತಕೋಶದ ಕಲ್ಲು, ಮೂತ್ರಪಿಂಡದಲ್ಲಿನ ಕಲ್ಲು, ಲಿವರ್, ಕಿಡ್ನಿ, ಹಾರ್ಟ್, ಶ್ವಾಸಕೋಶ ಸಂಬಂಧಿ ಖಾಯಿಲೆಗಳು, ಐ ಬಿ ಎಸ್ (ಗ್ರಹಣಿ ರೋಗ), ಥೈರಾಯ್ಡ್, ಮಧುಮೇಹ, ರಕ್ತದೊತ್ತಡ, ಬೊಜ್ಜು, ಬಿಳಿಸೆರಗು, ಪಿ ಸಿ ಒ ಡಿ, ಬಂಜೆತನ, ತಪ್ಪಾದ ಜೀವನ ಶೈಲಿಯಿಂದ ಉಂಟಾಗುವ ಖಾಯಿಲೆಗಳು, ವೃದ್ಧಾಪ್ಯ ಸಂಬಂಧಿ ಖಾಯಿಲೆಗಳು ಮುಂತಾದ ದೀರ್ಘಕಾಲೀನ ವ್ಯಾಧಿಗಳಿಗೆ ಅತ್ಯುತ್ಕೃಷ್ಟ ಪುರಾತನ ಆಯುರ್ವೇದ ಔಷಧಿ ಹಾಗೂ ಚಿಕಿತ್ಸೆಗಳನ್ನು ನೀಡಲಾಗುವುದು. ಅಲ್ಲದೆ ಕಾಲೋಚಿತ ಖಾಯಿಲೆಗಳನ್ನು ತಡೆಗಟ್ಟಲು ಮತ್ತು ಆರೋಗ್ಯದ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಸೂಕ್ತ ಪಂಚಕರ್ಮ ಚಿಕಿತ್ಸೆಗಳು, ಗರ್ಭಿಣಿಯರಿಗೆ, ಮಕ್ಕಳಿಗೆ ಮತ್ತು ಬಾಣಂತಿಯರಿಗೆ ಸೂಕ್ತ ಚಿಕಿತ್ಸೆ ಹಾಗೂ ಸಲಹೆಗಳು, ರೋಗೋಚಿತ ಪಥ್ಯಪಾಲನೆ (ಡಯೆಟ್) ಸಲಹೆಗಳನ್ನು ನೀಡಲಾಗುವುದು.
ಅಲ್ಲದೆ ಪ್ರತಿ ತಿಂಗಳ ಪುಷ್ಯ ನಕ್ಷತ್ರದಂದು 16 ವರ್ಷದೊಳಗಿನ ಮಕ್ಕಳಿಗೆ ಸ್ವರ್ಣ ಪ್ರಾಶಾನ ನೀಡಲಾಗುವುದು.ಮಾರ್ಗಶಿರ ಪೌರ್ಣಮಿಯಂದು ಕೆಮ್ಮು, ಅಲರ್ಜಿ, ದಮ್ಮು, ಅಸ್ತಮಾ ಖಾಯಿಲೆಗಳಿಗೆ ಪಾರಂಪರಿಕ ಆಯುರ್ವೇದ ಔಷಧಿ ನೀಡಲಾಗುವುದು ಎಂದು ಡಾ.ಕಾವ್ಯಾ ಜೆ.ಎಚ್. ತಿಳಿಸಿದ್ದಾರೆ.( ವೈದ್ಯರ ಸಂಪರ್ಕ -9741439354)
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…