ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಶಾಂತ್ ರೈ ಎಂಬವರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ನಿನ್ನೆ ಸಂಜೆ ದೂರು ದಾಖಲಾಗಿತ್ತು. ಇದೀಗ ಬೆದರಿಕೆ ಹಾಕಿದ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫೀಕ್ ಸಹೋದರ ಸಪ್ರೀದ್ ಪೊಲೀಸ್ ವಶಕ್ಕೆ ಪಡೆದಿದ್ದಾರೆ.
ಬೆದರಿಕೆ ಕರೆಯ ಬಗ್ಗೆ ಮಾಹಿತಿ ತಿಳಿಯುತ್ತಲೇ ಹಿಂದೂ ಸಂಘಟನೆಯ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಸಪ್ರೀದ್ ನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದರು. ಬಂಧಿಸದಿದ್ದರೆ ಬೆಳ್ಳಾರೆ ಬಂದ್ ಗೆ ಕರೆ ನೀಡುವುದಾಗಿ ಸಂಘಟನೆಯ ಪ್ರಮುಖರು ಹೇಳಿದ್ದರು.
ಕೂಡಲೇ ಕಾರ್ಯಪ್ರವೃತರಾದ ಪೋಲೀಸರು ಮಂಗಳೂರು ಬಳಿ ಕೆಲಸದಲ್ಲಿದ್ದ ಆರೋಪಿ ಸಪ್ರೀದ್ ಬಂಧಿಸಿ ಬೆಳ್ಳಾರೆಗೆ ಕರೆತರುತ್ತಿದ್ದಾರೆಂದು ತಿಳಿದುಬಂದಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…