ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಶಾಂತ್ ರೈ ಎಂಬವರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ನಿನ್ನೆ ಸಂಜೆ ದೂರು ದಾಖಲಾಗಿತ್ತು. ಇದೀಗ ಬೆದರಿಕೆ ಹಾಕಿದ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫೀಕ್ ಸಹೋದರ ಸಪ್ರೀದ್ ಪೊಲೀಸ್ ವಶಕ್ಕೆ ಪಡೆದಿದ್ದಾರೆ.
ಬೆದರಿಕೆ ಕರೆಯ ಬಗ್ಗೆ ಮಾಹಿತಿ ತಿಳಿಯುತ್ತಲೇ ಹಿಂದೂ ಸಂಘಟನೆಯ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಸಪ್ರೀದ್ ನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದರು. ಬಂಧಿಸದಿದ್ದರೆ ಬೆಳ್ಳಾರೆ ಬಂದ್ ಗೆ ಕರೆ ನೀಡುವುದಾಗಿ ಸಂಘಟನೆಯ ಪ್ರಮುಖರು ಹೇಳಿದ್ದರು.
ಕೂಡಲೇ ಕಾರ್ಯಪ್ರವೃತರಾದ ಪೋಲೀಸರು ಮಂಗಳೂರು ಬಳಿ ಕೆಲಸದಲ್ಲಿದ್ದ ಆರೋಪಿ ಸಪ್ರೀದ್ ಬಂಧಿಸಿ ಬೆಳ್ಳಾರೆಗೆ ಕರೆತರುತ್ತಿದ್ದಾರೆಂದು ತಿಳಿದುಬಂದಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…