ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಶಾಂತ್ ಪೂಂಜಾ ಎಂಬವರಿಗೆ ಮೊಬೈಲ್ ಕರೆ ಮೂಲಕ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ನಿನ್ನೆ ಸಂಜೆ ದೂರು ದಾಖಲಾಗಿತ್ತು. ಬೆದರಿಕೆ ಹಾಕಿದ ಆರೋಪಿ ಅಬ್ದುಲ್ ಸಫ್ರೀಜ್ ಎಂಬಾತನನ್ನು ಪೊಲೀಸ್ ವಶಕ್ಕೆ ಪಡೆದಿದ್ದರು. ಇದೀಗ ಆರೋಪಿಯನ್ನು ಜಾಮೀನು ಮೂಲಕ ಬಿಡುಗಡೆ ಮಾಡಲಾಗಿದೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…