ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಶಾಂತ್ ಪೂಂಜಾ ಎಂಬವರಿಗೆ ಮೊಬೈಲ್ ಕರೆ ಮೂಲಕ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ನಿನ್ನೆ ಸಂಜೆ ದೂರು ದಾಖಲಾಗಿತ್ತು. ಬೆದರಿಕೆ ಹಾಕಿದ ಆರೋಪಿ ಅಬ್ದುಲ್ ಸಫ್ರೀಜ್ ಎಂಬಾತನನ್ನು ಪೊಲೀಸ್ ವಶಕ್ಕೆ ಪಡೆದಿದ್ದರು. ಇದೀಗ ಆರೋಪಿಯನ್ನು ಜಾಮೀನು ಮೂಲಕ ಬಿಡುಗಡೆ ಮಾಡಲಾಗಿದೆ.
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…
ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ…
ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…
ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…