Advertisement
ಸುದ್ದಿಗಳು

ಪ್ರವೀಣ್‌ ನೆಟ್ಟಾರು ಶವಯಾತ್ರೆ | ಪುತ್ತೂರಿನಿಂದ ಹೊರಟ ಶವಯಾತ್ರೆ | ಹಿಂದೂ ಕಾರ್ಯಕರ್ತರು ಭಾಗಿ | ಸುಳ್ಯದಲ್ಲಿ ಚಕಮಕಿ | ಎಲ್ಲೆಡೆ ಬಂದ್‌ |

Share

ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ಖಂಡಿಸಿ  ಸುಳ್ಯ, ಪುತ್ತೂರು, ಕಡಬದಲ್ಲಿ  ಸ್ವಯಂಪ್ರೇರಿತ ಬಂದ್‌ ನಡೆದಿದೆ. ಸುಳ್ಯದಲ್ಲಿ ಘಟನೆ ಖಂಡಿಸಿ ನಡೆದ ಪ್ರತಿಭಟನೆ ಹಾಗೂ ಟಯರ್‌ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ವೇಳೆ ಪೊಲೀಸರು ಹಾಗೂ ಹಿಂದೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಪುತ್ತೂರಿನಿಂದ ಬೆಳಗ್ಗೆ ಶವಯಾತ್ರೆ ಆರಂಭವಾಗಿದ್ದು ಪುತ್ತೂರಿನಲ್ಲಿ ಬೃಹತ್‌ ಯಾತ್ರೆ ನಡೆದಿದೆ. ಸಾವಿರಾರು ಜನರು ಭಾಗಿಯಾಗಿದ್ದಾರೆ.

Advertisement
Advertisement

Advertisement

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ದ.ಕ ಜಿಲ್ಲೆ ಉದ್ವಿಗ್ನಗೊಂಡಿದ್ದು, ಹಲವು ಕಡೆ ಬಿಗುವಿನ ವಾತಾವರಣ ಕಂಡುಬಂದಿದೆ. ಬೆಳಗ್ಗೆ ಪುತ್ತೂರಿನಿಂದ ಶವಯಾತ್ರೆ ಆರಂಭವಾಗಿದ್ದು ಪುಷ್ಪಾಲಂಕೃತವಾದ ಅಂಬುಲೆನ್ಸ್‌ ನಲ್ಲಿ ಮೆರವಣಿಗೆ ಆರಂಭವಾಗಿದೆ. ದರ್ಭೆ ಬಳಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು, ನಂತರ ಸವಣೂರು ಮಾರ್ಗವಾಗಿ ಬೆಳ್ಳಾರೆಗೆ ಶವಯಾತ್ರೆ ಹೊರಟಿದೆ. ಹಿಂದೂ ಸಂಘಟನೆಯ ಕಾರ್ಯಕರ್ತರು ವಾಹನದ ಜೊತೆ ಸಾಗಿದ್ದಾರೆ.

ಸುಳ್ಯದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ. ಕಡಬ, ಸುಬ್ರಹ್ಮಣ್ಯ, ಪಂಜ, ಗುತ್ತಿಗಾರು, ಸಂಪಾಜೆ, ಬೆಳ್ಳಾರೆ ಸೇರಿದಂತೆ ಎಲ್ಲೆಡೆಯೂ ಅಂಗಡಿಗಳು ಬಂದ್‌ ನಡೆಸಿದೆ.

Advertisement

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

8 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

13 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

13 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

13 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

13 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

13 hours ago