ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆಯ ಬಳಿಕ ಇದೀಗ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದೆ. ಈಗಾಗಲೇ ಚಿಕ್ಕಮಗಳೂರಿನ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಂದೀಪ್ ಹರಿವಿನಂಗಡಿ ಸಹಿತ ಮಾಧ್ಯಮ ಪ್ರಮುಖರಾದ ಪ್ರೀತಮ್ ಹೆಬ್ಬಾರ್ ಸಹಿತ ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಉಳಿದ ಎಲ್ಲಾ ಕಡೆಯೂ ಇದೇ ವಾತಾವರಣ ಇದೀಗ ಕಂಡುಬಂದಿದೆ. ನಮ್ಮದೇ ಸರ್ಕಾರ ಇದ್ದೂ ಕೂಡಾ ಕಾರ್ಯಕರ್ತರ ರಕ್ಷಣೆ ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

