ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆಯ ಬಳಿಕ ಇದೀಗ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದೆ. ಈಗಾಗಲೇ ಚಿಕ್ಕಮಗಳೂರಿನ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಂದೀಪ್ ಹರಿವಿನಂಗಡಿ ಸಹಿತ ಮಾಧ್ಯಮ ಪ್ರಮುಖರಾದ ಪ್ರೀತಮ್ ಹೆಬ್ಬಾರ್ ಸಹಿತ ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಉಳಿದ ಎಲ್ಲಾ ಕಡೆಯೂ ಇದೇ ವಾತಾವರಣ ಇದೀಗ ಕಂಡುಬಂದಿದೆ. ನಮ್ಮದೇ ಸರ್ಕಾರ ಇದ್ದೂ ಕೂಡಾ ಕಾರ್ಯಕರ್ತರ ರಕ್ಷಣೆ ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…