Advertisement
ಸುದ್ದಿಗಳು

ಬೆಳ್ಳಾರೆ ಚರಂಡಿ ಪಾಲೋಅಪ್‌ | ಗ್ರಾಮಸಭೆಯ ಚರ್ಚೆ – ನಿರ್ಣಯಗಳಿಗೂ ಬೆಲೆ ಇಲ್ಲ…!! |

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಕಳೆದ  ವರ್ಷಗಳಿಂದ ಚರಂಡಿ ಅವ್ಯವಸ್ಥೆ ಇದೆ. ಇದರಿಂದಾಗಿ ಜನರು ನಿತ್ಯವೂ ಸಂಕಷ್ಟ ಅನುಭವಿಸುವಂತಾಗಿದೆ. ಇಲಾಖೆಗಳು, ಸ್ಥಳೀಯ ಪಂಚಾಯತ್‌ ಸೇರಿದಂತೆ ಯಾರೊಬ್ಬರೂ ಗಂಭೀರವಾಗಿ ಈ ಸಮಸ್ಯೆ ತೆಗೆದುಕೊಳ್ಳುತ್ತಿಲ್ಲ. ವಾರ್ಡ್‌ ಸಭೆ, ಗ್ರಾಮ ಸಭೆಗಳಲ್ಲಿ ಚರ್ಚೆಯಾಗಿ ನಿರ್ಣಯವಾದರೂ ಪರಿಹಾರ ಮಾತ್ರಾ ಮರೀಚಿಕೆಯಾಗಿದೆ.

ಸಣ್ಣ ಮಳೆಗೆ ಆಗಿರುವ ಸಮಸ್ಯೆ

ಬೆಳ್ಳಾರೆಯ ಚರಂಡಿ ಸಮಸ್ಯೆ ಬಗ್ಗೆ ಗ್ರಾಮಸಭೆಯಲ್ಲಿ ಚರ್ಚೆಯಾಗಿದೆ. ಈ ಬಾರಿಯ ಗ್ರಾಮ ಸಭೆಯಲ್ಲೂ ಚರ್ಚೆಯಾಗಿದೆ. ಜನರ ಸಮಸ್ಯೆಯನ್ನು ಗ್ರಾಮ ಸಭೆಯಲ್ಲಿ ಚರ್ಚಿಸಿ ನಿರ್ಣಯ ಮಾಡಿದ ಬಳಿಕವೂ ಅನುಷ್ಟಾನವಾಗುತ್ತಿಲ್ಲ ಎನ್ನುವುದು  ಜನರ ಆರೋಪ. ಗ್ರಾಮ ಸಭೆ ಎಂದರೆ ಗ್ರಾಮದ ಸಂಸತ್ತು, ಇಲ್ಲಿನ ನಿರ್ಣಯಕ್ಕೆ ಬೆಲೆ ಇದೆ, ಆದರೆ ಬೆಳ್ಳಾರೆಯ ಈ ಪ್ರಕರಣದಲ್ಲಿ ಮಾತ್ರಾ ಅನುಷ್ಟಾನ ಆಗಿಲ್ಲ, ಚರಂಡಿಯ ಕೊಳಚೆಯಿಂದ ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ, ಹಾಗಿದ್ದರೂ ಆರೋಗ್ಯ ಇಲಾಖೆ ಕೂಡಾ ಈ ಬಗ್ಗೆ ಮೌನ ವಹಿಸಿದೆ ಎಂದು ಜನರು ಹೇಳುತ್ತಾರೆ.ಸ್ವಚ್ಛ ಭಾರತದ ಕನಸು ಈಡೇರಲು ಇನ್ನೂ ಎಷ್ಟು ದಿನಗಳು ಬೇಕಾದೀತೋ ಎನ್ನುವುದು ಪ್ರಶ್ನೆಯಾಗಿದೆ.

ರೂರಲ್‌ ಮಿರರ್‌.ಕಾಂ ನಿರಂತರವಾಗಿ ಫಾಲೋಅಪ್‌ ವರದಿಯನ್ನು ಮಾಡುತ್ತಿದೆ. ಜಿಪಂ, ತಾಪಂ ಹಾಗೂ ಗ್ರಾಪಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ಸಮಸ್ಯೆ ಬಗೆಹರಿಯುವವರೆಗೆ ಜನರ ಸಮಸ್ಯೆಯನ್ನು ಇಲಾಖೆಗಳ, ಜನಪ್ರತಿನಿಧಿಗಳ ಗಮನಕ್ಕೆ ರೂರಲ್‌ ಮಿರರ್‌ ತರುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ

ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…

2 hours ago

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…

5 hours ago

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…

6 hours ago

ಅಡಿಕೆ ಕೃಷಿ ಲಾಭದಾಯಕವೇ..? – ಮೂರು ವರ್ಷದಲ್ಲಿ ಕೆಜಿಗೆ ₹34.53 ವೆಚ್ಚ ಏರಿಕೆ – ನ್ಯಾಯಸಮ್ಮತ ಬೆಲೆಗಾಗಿ ರೈತರ ಒತ್ತಾಯ

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

14 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

15 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

16 hours ago