Advertisement
ಸುದ್ದಿಗಳು

ಬೆಳ್ಳಾರೆ ಚರಂಡಿ ಪಾಲೋಅಪ್‌ | ಗ್ರಾಮಸಭೆಯ ಚರ್ಚೆ – ನಿರ್ಣಯಗಳಿಗೂ ಬೆಲೆ ಇಲ್ಲ…!! |

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಕಳೆದ  ವರ್ಷಗಳಿಂದ ಚರಂಡಿ ಅವ್ಯವಸ್ಥೆ ಇದೆ. ಇದರಿಂದಾಗಿ ಜನರು ನಿತ್ಯವೂ ಸಂಕಷ್ಟ ಅನುಭವಿಸುವಂತಾಗಿದೆ. ಇಲಾಖೆಗಳು, ಸ್ಥಳೀಯ ಪಂಚಾಯತ್‌ ಸೇರಿದಂತೆ ಯಾರೊಬ್ಬರೂ ಗಂಭೀರವಾಗಿ ಈ ಸಮಸ್ಯೆ ತೆಗೆದುಕೊಳ್ಳುತ್ತಿಲ್ಲ. ವಾರ್ಡ್‌ ಸಭೆ, ಗ್ರಾಮ ಸಭೆಗಳಲ್ಲಿ ಚರ್ಚೆಯಾಗಿ ನಿರ್ಣಯವಾದರೂ ಪರಿಹಾರ ಮಾತ್ರಾ ಮರೀಚಿಕೆಯಾಗಿದೆ.

Advertisement

ಸಣ್ಣ ಮಳೆಗೆ ಆಗಿರುವ ಸಮಸ್ಯೆ

Advertisement

ಬೆಳ್ಳಾರೆಯ ಚರಂಡಿ ಸಮಸ್ಯೆ ಬಗ್ಗೆ ಗ್ರಾಮಸಭೆಯಲ್ಲಿ ಚರ್ಚೆಯಾಗಿದೆ. ಈ ಬಾರಿಯ ಗ್ರಾಮ ಸಭೆಯಲ್ಲೂ ಚರ್ಚೆಯಾಗಿದೆ. ಜನರ ಸಮಸ್ಯೆಯನ್ನು ಗ್ರಾಮ ಸಭೆಯಲ್ಲಿ ಚರ್ಚಿಸಿ ನಿರ್ಣಯ ಮಾಡಿದ ಬಳಿಕವೂ ಅನುಷ್ಟಾನವಾಗುತ್ತಿಲ್ಲ ಎನ್ನುವುದು  ಜನರ ಆರೋಪ. ಗ್ರಾಮ ಸಭೆ ಎಂದರೆ ಗ್ರಾಮದ ಸಂಸತ್ತು, ಇಲ್ಲಿನ ನಿರ್ಣಯಕ್ಕೆ ಬೆಲೆ ಇದೆ, ಆದರೆ ಬೆಳ್ಳಾರೆಯ ಈ ಪ್ರಕರಣದಲ್ಲಿ ಮಾತ್ರಾ ಅನುಷ್ಟಾನ ಆಗಿಲ್ಲ, ಚರಂಡಿಯ ಕೊಳಚೆಯಿಂದ ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ, ಹಾಗಿದ್ದರೂ ಆರೋಗ್ಯ ಇಲಾಖೆ ಕೂಡಾ ಈ ಬಗ್ಗೆ ಮೌನ ವಹಿಸಿದೆ ಎಂದು ಜನರು ಹೇಳುತ್ತಾರೆ.ಸ್ವಚ್ಛ ಭಾರತದ ಕನಸು ಈಡೇರಲು ಇನ್ನೂ ಎಷ್ಟು ದಿನಗಳು ಬೇಕಾದೀತೋ ಎನ್ನುವುದು ಪ್ರಶ್ನೆಯಾಗಿದೆ.

ರೂರಲ್‌ ಮಿರರ್‌.ಕಾಂ ನಿರಂತರವಾಗಿ ಫಾಲೋಅಪ್‌ ವರದಿಯನ್ನು ಮಾಡುತ್ತಿದೆ. ಜಿಪಂ, ತಾಪಂ ಹಾಗೂ ಗ್ರಾಪಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ಸಮಸ್ಯೆ ಬಗೆಹರಿಯುವವರೆಗೆ ಜನರ ಸಮಸ್ಯೆಯನ್ನು ಇಲಾಖೆಗಳ, ಜನಪ್ರತಿನಿಧಿಗಳ ಗಮನಕ್ಕೆ ರೂರಲ್‌ ಮಿರರ್‌ ತರುತ್ತದೆ.

Advertisement

 

ಚರಂಡಿ ಅವ್ಯವಸ್ಥೆ | ಬೆಳ್ಳಾರೆಯಲ್ಲಿ ಈಗ ಕೊಳಚೆ ನೀರಿನ ಸಮಸ್ಯೆ….! | ದಿವ್ಯ ಮೌನವೇಕೆ ಎಂಬುದು ಜನರ ಪ್ರಶ್ನೆ…? |

Advertisement

ಚರಂಡಿ ಅವ್ಯವಸ್ಥೆ | ಬೆಳ್ಳಾರೆಯಲ್ಲಿ ಈಗ ಕೊಳಚೆ ನೀರಿನ ಸಮಸ್ಯೆ….! | ದಿವ್ಯ ಮೌನವೇಕೆ ಎಂಬುದು ಜನರ ಪ್ರಶ್ನೆ…? |

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

2 hours ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

2 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

6 hours ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

9 hours ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

13 hours ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

14 hours ago