ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮನಸದಲ್ಲಿ ನೆಳ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಹೇಳಿದರು.
ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ನಡೆದ ಡೈಮಂಡ್ ಪೆಸ್ಟ್ ಚಾಲನೆ ನೀಡಿ ಮಾತನಾಡಿದರು. ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷ ರಂಜಿತ್ ಹೆಚ್.ಡಿ ಮಾತನಾಡಿ, 80 ದಶಕದಿಂದ ಜನರೊಂದಿಗೆ ಅವಿನಾಭವ ಸಂಬಂಧವನ್ನು ಉಳಿಸಿಕೊಂಡು ಬಂದಿರುವ ಸಂಸ್ಥೆ ಮುಳಿಯ. ಚಿನ್ನಾಭರಣಗಳಲ್ಲಿ ಉತ್ತಮ ಗುಣಮಟ್ಟ ಮತ್ತು ಶುದ್ದತೆಯನ್ನು ಕಾಪಾಡುತ್ತ ಬಂದಿರುವ ಮುಳಿಯ ವಿನೂತನ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ತಿಳಿಸಿದರು.
ರ್ಮಾಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ, ಕಾರ್ಯನಿರ್ವಾಹಕ ಕಾರ್ಯದರ್ಶಿ ಶಿವಕೃಷ್ಣ ಮೂರ್ತಿ ಉಪಸ್ಥಿತರಿದ್ದರು. ಗ್ರಾಹಕರು, ಸಿಬ್ಬಂದಿ ವರ್ಗವದರು ಭಾಗವಹಿಸಿದ್ದರು. ಶಾಖಾ ಪ್ರಬಂಧಕ ಲೋಹಿತ್ ಸ್ವಾಗತಿಸಿದರು. ಅಶ್ವಥ್ ವಂದಿಸಿದರು. ಕನ್ನಿಕಾ ಕಾರ್ಯಕ್ರಮ ನಿರೂಪಿಸಿದರು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…